Webdunia - Bharat's app for daily news and videos

Install App

Raghavendra swamy mantra: ಶ್ರೀ ರಾಘವೇಂದ್ರ ಕವಚ ಸ್ತೋತ್ರಂ ಭಕ್ತಿಯಿಂದ ಓದಿ

Krishnaveni K
ಗುರುವಾರ, 17 ಏಪ್ರಿಲ್ 2025 (08:32 IST)
ಇಂದು ಗುರುವಾರವಾಗಿದ್ದು ಗುರು ರಾಘವೇಂದ್ರ ಸ್ವಾಮಿಗೆ ವಿಶೇಷವಾದ ದಿನವಾಗಿದೆ. ಈ ದಿನ ಶ್ರೀ ರಾಘವೇಂದ್ರ ಕವಚ ಸ್ತೋತ್ರವನ್ನು ತಪ್ಪದೇ ಓದಿ.

ಇಂದು ಗುರುವಾರವಾಗಿದ್ದು ಗುರು ರಾಘವೇಂದ್ರ ಸ್ವಾಮಿಗೆ ವಿಶೇಷವಾದ ದಿನವಾಗಿದೆ. ಈ ದಿನ ಶ್ರೀ ರಾಘವೇಂದ್ರ ಕವಚ ಸ್ತೋತ್ರವನ್ನು ತಪ್ಪದೇ ಓದಿ.

ಕವಚಂ ಶ್ರೀ ರಾಘವೇಂದ್ರಸ್ಯ ಯತೀಂದ್ರಸ್ಯ ಮಹಾತ್ಮನಃ |
ವಕ್ಷ್ಯಾಮಿ ಗುರುವರ್ಯಸ್ಯ ವಾಂಛಿತಾರ್ಥಪ್ರದಾಯಕಮ್ || ||

ಋಷಿರಸ್ಯಾಪ್ಪಣಾಚಾರ್ಯಃ ಛಂದೋಽನುಷ್ಟುಪ್ ಪ್ರಕೀರ್ತಿತಮ್ |
ದೇವತಾ ಶ್ರೀರಾಘವೇಂದ್ರ ಗುರುರಿಷ್ಟಾರ್ಥಸಿದ್ಧಯೇ || ||

ಅಷ್ಟೋತ್ತರಶತಂ ಜಪ್ಯಂ ಭಕ್ತಿಯುಕ್ತೇನ ಚೇತಸಾ |
ಉದ್ಯತ್ಪ್ರದ್ಯೋತನದ್ಯೋತ ಧರ್ಮಕೂರ್ಮಾಸನೇ ಸ್ಥಿತಮ್ || ||

ಖದ್ಯೋಖದ್ಯೋತನದ್ಯೋತ ಧರ್ಮಕೂರ್ಮಾಸನೇ ಸ್ಥಿತಮ್ |
ಧೃತಕಾಷಾಯವಸನಂ ತುಲಸೀಹಾರವಕ್ಷಸಮ್ || ||

ದೋರ್ದಂಡವಿಲಸದ್ದಂಡ ಕಮಂಡಲವಿರಾಜಿತಮ್ |
ಅಭಯಜ್ಞಾನಮುದ್ರಾಽಕ್ಷಮಾಲಾಲೋಲಕರಾಂಬುಜಮ್ || ||

ಯೋಗೀಂದ್ರವಂದ್ಯಪಾದಾಬ್ಜಂ ರಾಘವೇಂದ್ರ ಗುರುಂ ಭಜೇ |
ಶಿರೋ ರಕ್ಷತು ಮೇ ನಿತ್ಯಂ ರಾಘವೇಂದ್ರೋಽಖಿಲೇಷ್ಟದಃ || ||

ಪಾಪಾದ್ರಿಪಾಟನೇ ವಜ್ರಃ ಕೇಶಾನ್ ರಕ್ಷತು ಮೇ ಸದಾ |
ಕ್ಷಮಾಸುರಗಣಾಧೀಶೋ ಮುಖಂ ರಕ್ಷತು ಮೇ ಗುರುಃ || ||

ಹರಿಸೇವಾಲಬ್ಧಸರ್ವಸಂಪತ್ಫಾಲಂ ಮಮಾವತು |
ದೇವಸ್ವಭಾವೋಽವತು ಮೇ ದೃಶೌ ತತ್ತ್ವಪ್ರದರ್ಶಕಃ || ||

ಇಷ್ಟಪ್ರದಾನೇ ಕಲ್ಪದ್ರುಃ ಶ್ರೋತ್ರೇ ಶ್ರುತ್ಯರ್ಥಬೋಧಕಃ |
ಭವ್ಯಸ್ವರೂಪೋ ಮೇ ನಾಸಾಂ ಜಿಹ್ವಾಂ ಮೇಽವತು ಭವ್ಯಕೃತ್ || ||

ಆಸ್ಯಂ ರಕ್ಷತು ಮೇ ದುಃಖತೂಲಸಂಘಾಗ್ನಿಚರ್ಯಕಃ |
ಸುಖಧೈರ್ಯಾದಿಸುಗುಣೋ ಭ್ರುವೌ ಮಮ ಸದಾಽವತು || ೧೦ ||

ಓಷ್ಠೌ ರಕ್ಷತು ಮೇ ಸರ್ವಗ್ರಹನಿಗ್ರಹಶಕ್ತಿಮಾನ್ |
ಉಪಪ್ಲವೋದಧೇಸ್ಸೇತುರ್ದಂತಾನ್ ರಕ್ಷತು ಮೇ ಸದಾ || ೧೧ ||

ನಿರಸ್ತದೋಷೋ ಮೇ ಪಾತು ಕಪೋಲೌ ಸರ್ವಪಾಲಕಃ |
ನಿರವದ್ಯಮಹಾವೇಷಃ ಕಂಠಂ ಮೇಽವತು ಸರ್ವದಾ || ೧೨ ||

ಕರ್ಣಮೂಲೇ ತು ಪ್ರತ್ಯರ್ಥಿಮೂಕತ್ವಾಕರವಾಙ್ಮಮ |
ಬಹುವದಿಜಯೇ ಪಾತು ಹಸ್ತೌ ಸತ್ತತ್ತ್ವವಾದಕೃತ್ || ೧೩ ||

ಕರೌ ರಕ್ಷತು ಮೇ ವಿದ್ವತ್ಪರಿಜ್ಞೇಯವಿಶೇಷವಾನ್ |
ವಾಗ್ವೈಖರೀಭವ್ಯಶೇಷಜಯೀ ವಕ್ಷಸ್ಥಲಂ ಮಮ || ೧೪ ||

ಸತೀಸಂತಾನಸಂಪತ್ತಿಭಕ್ತಿಜ್ಞಾನಾದಿವೃದ್ಧಿಕೃತ್ |
ಸ್ತನೌ ರಕ್ಷತು ಮೇ ನಿತ್ಯಂ ಶರೀರಾವದ್ಯಹಾನಿಕೃತ್ || ೧೫ ||

ಪುಣ್ಯವರ್ಧನಪಾದಾಬ್ಜಾಭಿಷೇಕಜಲಸಂಚಯಃ |
ನಾಭಿಂ ರಕ್ಷತು ಮೇ ಪಾರ್ಶ್ವೌ ದ್ಯುನದೀತುಲ್ಯಸದ್ಗುಣಃ || ೧೬ ||

ಪೃಷ್ಠಂ ರಕ್ಷತು ಮೇ ನಿತ್ಯಂ ತಾಪತ್ರಯವಿನಾಶಕೃತ್ |
ಕಟಿಂ ಮೇ ರಕ್ಷತು ಸದಾ ವಂದ್ಯಾ ಸತ್ಪುತ್ರದಾಯಕಃ || ೧೭ ||

ಜಘನಂ ಮೇಽವತು ಸದಾ ವ್ಯಂಗಸ್ವಂಗಸಮೃದ್ಧಿಕೃತ್ |
ಗುಹ್ಯಂ ರಕ್ಷತು ಮೇ ಪಾಪಗ್ರಹಾರಿಷ್ಟವಿನಾಶಕೃತ್ || ೧೮ ||

ಭಕ್ತಾಘವಿಧ್ವಂಸಕರನಿಜಮೂರ್ತಿಪ್ರದರ್ಶಕಃ |
ಮೂರ್ತಿಮಾನ್ಪಾತು ಮೇ ರೋಮಂ ರಾಘವೇಂದ್ರೋ ಜಗದ್ಗುರುಃ || ೧೯ ||

ಸರ್ವತಂತ್ರಸ್ವತಂತ್ರೋಽಸೌ ಜಾನುನೀ ಮೇ ಸದಾಽವತು |
ಜಂಘೇ ರಕ್ಷತು ಮೇ ನಿತ್ಯಂ ಶ್ರೀಮಧ್ವಮತವರ್ಧನಃ || ೨೦ ||

ವಿಜಯೀಂದ್ರಕರಾಬ್ಜೋತ್ಥಸುಧೀಂದ್ರವರಪುತ್ರಕಃ |
ಗುಲ್ಫೌ ಶ್ರೀರಾಘವೇಂದ್ರೋ ಮೇ ಯತಿರಾಟ್ ಸರ್ವದಾಽವತು || | ೨೧ ||

ಪಾದೌ ರಕ್ಷತು ಮೇ ಸರ್ವಭಯಹಾರೀ ಕೃಪಾನಿಧಿಃ |
ಜ್ಞಾನಭಕ್ತಿಸುಪುತ್ರಾಯುರ್ಯಶಃ ಶ್ರೀಪುಣ್ಯವರ್ಧನಃ || ೨೨ ||

ಕರಪಾದಾಂಗುಲೀಃ ಸರ್ವಾ ಮಮಾವತು ಜಗದ್ಗುರುಃ |
ಪ್ರತಿವಾದಿಜಯಸ್ವಾಂತಭೇದಚಿಹ್ನಾದರೋ ಗುರುಃ || ೨೩ ||

ನಖಾನವತು ಮೇ ಸರ್ವಾನ್ ಸರ್ವಶಾಸ್ತ್ರವಿಶಾರದಃ |
ಅಪರೋಕ್ಷೀಕೃತಶ್ರೀಶಃ ಪ್ರಾಚ್ಯಾಂ ದಿಶಿ ಸದಾಽವತು || ೨೪ ||

ದಕ್ಷಿಣೇ ಚಾಽವತು ಮಾಂ ಸಮುಪೇಕ್ಷಿತಭಾವಜಃ |
ಅಪೇಕ್ಷಿತಪ್ರದಾತಾ ಪ್ರತೀಚ್ಯಾಮವತು ಪ್ರಭುಃ || ೨೫ ||

ದಯಾದಾಕ್ಷಿಣ್ಯವೈರಾಗ್ಯವಾಕ್ಪಾಟವಮುಖಾಂಕಿತಃ |
ಸದೋದೀಚ್ಯಾಮವತು ಮಾಂ ಶಾಪಾನುಗ್ರಹಶಕ್ತಿಮಾನ್ || ೨೬ ||

ನಿಖಿಲೇಂದ್ರಿಯದೋಷಘ್ನೋ ಮಹಾನುಗ್ರಹಕೃದ್ಗುರುಃ |
ಅಧಶ್ಚೋರ್ಧ್ವಂ ಚಾಽವತು ಮಾಮಷ್ಟಾಕ್ಷರಮನೂದಿತಮ್ || ೨೭ ||

ಆತ್ಮಾತ್ಮೀಯಾಘರಾಶಿಘ್ನೋ ಮಾಂ ರಕ್ಷತು ವಿದಿಕ್ಷು |
ಚತುರ್ಣಾಂ ಪುಮರ್ಥಾನಾಂ ದಾತಾ ಪ್ರಾತಃ-->

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಕಾಲಭೈರವಾಷ್ಟಕಂ ಸ್ತೋತ್ರವನ್ನು ಕನ್ನಡದಲ್ಲಿ ಓದಿ

ಶನಿ ದೋಷ ಪರಿಹಾರಕ್ಕಾಗಿ ಶನಿ ಅಷ್ಟೋತ್ತರ ಶತನಾಮಾವಳಿ ಓದಿ

ನಾರಾಯಣೀ ಸ್ತುತಿಯನ್ನು ಇಂದು ತಪ್ಪದೇ ಓದಿ

ಶ್ರೀರಾಮ ಅಷ್ಟೋತ್ತರ ಮಂತ್ರ ಕನ್ನಡದಲ್ಲಿ

ಧನಾದಾಯ ಹೆಚ್ಚಿಸಲು ಶ್ರೀ ಕುಬೇರ ಅಷ್ಟೋತ್ತರ ಓದಿ

ಮುಂದಿನ ಸುದ್ದಿ
Show comments