Webdunia - Bharat's app for daily news and videos

Install App

ಸಿಂಹರಾಶಿಯವರು ಈ ಗಿಡ ಬೆಳೆಸಿದರೆ ಬೇಗ ಕೋಟ್ಯಾಧಿಪತಿಯಾಗುತ್ತಾರೆ

Webdunia
ಶುಕ್ರವಾರ, 3 ಜನವರಿ 2020 (06:21 IST)
ಬೆಂಗಳೂರು : ಎಲ್ಲರಿಗೂ ಕೋಟ್ಯಾಧಿಪತಿಯಾಗಬೇಕೆಂಬ ಆಸೆ ಇರುತ್ತದೆ. ಆದಕಾರಣ ಅಂತವರು ತಾವು ಹುಟ್ಟಿದ ರಾಶಿಯ ಪ್ರಕಾರ ಪರಿಹಾರವನ್ನು ಮಾಡಬೇಕು. ಹಾಗಾದ್ರೆ ಸಿಂಹರಾಶಿಯಲ್ಲಿ ಹುಟ್ಟಿದವರು ಬೇಗ ಶ್ರೀಮಂತರಾಗಲು ಹೀಗೆ ಮಾಡಿ.



ಸಿಂಹರಾಶಿಯಲ್ಲಿ ಹುಟ್ಟಿದವರು ದಕ್ಷಿಣ ದಿಕ್ಕಿನಲ್ಲಿರುವ ಮನೆಯಲ್ಲಿ ವಾಸಿಸಬೇಕು. ಸಿಂಹರಾಶಿಯಲ್ಲಿ ಹುಟ್ಟಿದವರು ಹೊಟ್ಟೆ ಹಸಿದವರಿಗೆ ಅನ್ನದಾನ ಮಾಡಬೇಕು. ಇದರಿಂದ ಜಾತಕದಲ್ಲಿರುವ ದೋಷ ಪರಿಹಾರವಾಗುವುದಲ್ಲದೇ ಧನಲಾಭವಾಗುತ್ತದೆ. ನೀವು ಪಾರ್ವತಿಯ ದೇವಿಯ ಪೂಜೆ ಮಾಡಬೇಕು.


ಹಾಗೇ ಈ ರಾಶಿಯವರು ಕೆಂಪು ಬಣ್ಣದ ಗುಲಾಬಿ ಹೂವಿನ ಗಿಡವನ್ನು ಬೆಳೆಸಬೇಕು.  ಹಾಗೇ ಇದಕ್ಕೆ ಪ್ರತಿದಿನ ನೀರು ಹಾಕಬೇಕು. ಹೀಗೆ ಮಾಡಿದರೆ ನಿಮಗೆ ಆಕಸ್ಮಿಕ ಧನಪ್ರಾಪ್ತಿಯಾಗುತ್ತದೆ. ಸಿಂಹರಾಶಿಯವರಿಗೆ ದುಡಿದ ಹಣ ಕೈಯಲ್ಲಿ ಉಳಿಯುತ್ತಿಲ್ಲವಾದರೆ ರೊಟ್ಟಿಗೆ ಕಪ್ಪು ಎಳ್ಳನ್ನು ಚುಕ್ಕೆ ಹಾಗೆ ಇಟ್ಟು ಕಪ್ಪು ಬಣ್ಣದ ನಾಯಿಗೆ ಹಾಕಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

Shiva Mantra: ಶಿವನ ಅನುಗ್ರಹಕ್ಕಾಗಿ ಇಂದು ಈ ಮಂತ್ರವನ್ನು ಓದಿದರೆ ಶುಭ

ಮುಂದಿನ ಸುದ್ದಿ
Show comments