Webdunia - Bharat's app for daily news and videos

Install App

ಮನೆಯ ಈ ಸ್ಥಳದಲ್ಲಿ ಕುಳಿತು ಊಟ ಮಾಡಿದರೆ ದರಿದ್ರ ಆವರಿಸುವುದು ಖಂಡಿತ

Webdunia
ಶನಿವಾರ, 26 ಜನವರಿ 2019 (07:23 IST)
ಬೆಂಗಳೂರು : ಹಸಿವು ಆದ ತಕ್ಷಣ ಪ್ಲೇಟ್ ನಲ್ಲಿ ಊಟ ಬಡಿಸಿಕೊಂಡು ಎಲ್ಲೆಂದರಲ್ಲಿ ಕುಳಿತು ಊಟ ಮಾಡುತ್ತೇವೆ. ಆದರೆ ಮನೆಯ ಈ ಸ್ಥಳದಲ್ಲಿ ಕುಳಿತು ಊಟ ಮಾಡಿದರೆ ಮನೆಯಲ್ಲಿ ದರಿದ್ರ ತಾಂಡವಾಡುವುದು ಖಂಡಿತವೆಂದು ಪಂಡಿತರು ಹೇಳುತ್ತಾರೆ.


ಹೌದು. ಹಾಸಿಗೆ ಮೇಲೆ ಕುಳಿತು ಊಟ ಮಾಡಬಾರದು ಎಂದು ಧರ್ಮಶಾಸ್ತ್ರದಲ್ಲಿ ಹೇಳಲಾಗಿದೆ.  ಇದರಿಂದ ಲಕ್ಷ್ಮೀ ದೇವಿಗೆ ಅಪಮಾನ ಮಾಡಿದಂತಾಗುತ್ತದೆಯಂತೆ. ಇದರಿಂದ ಮನೆಯ ತುಂಬಾ ದಾರಿದ್ರ್ಯ ತುಂಬಿಕೊಳ್ಳುತ್ತದೆಯಂತೆ. ಎಷ್ಟೇ ದುಡಿದರೂ ಹಣ ಕೈಗೆ ಎಟುಕುವುದಿಲ್ಲವಂತೆ. ತಿಳಿದವರು ಪ್ರಾಣ ಹೋಗುವ ಸಮಯದಲ್ಲೂ ಕೂಡ ಈ ಸ್ಥಳದಲ್ಲಿ  ಕುಳಿತು ಒಂದು  ತೊಟ್ಟು ನೀರು ಕೂಡ ಕುಡಿಯಲ್ಲ ಎಂದು  ಪಂಡಿತರು ಹೇಳುತ್ತಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Parashurama Stuthi: ಪ್ರತಿನಿತ್ಯ ಬೆಳಿಗ್ಗೆ ಪರಶುರಾಮ ಸ್ತುತಿ ಓದಿ, ಎಷ್ಟು ಲಾಭವಿದೆ ನೋಡಿ

Subramanya Mantra: ಸುಬ್ರಹ್ಮಣ್ಯ ಅಷ್ಟೋತ್ತರ ಇಲ್ಲಿದೆ, ಇದನ್ನು ಯಾರು ಓದಬೇಕು ನೋಡಿ

Kaali Mantra: ಶತ್ರು ಭಯವಿದ್ದರೆ ಕಾಳಿಯ ಈ ಸ್ತೋತ್ರವನ್ನು ಓದಿ

ಶ್ರೀದತ್ತಾತ್ರೇಯ ಸ್ತೋತ್ರ ಕನ್ನಡದಲ್ಲಿ, ತಪ್ಪದೇ ಓದಿ

Ram Navami 2025: ಈ ವಿಶೇಷ ದಿನದಂದು ಹೀಗೇ ಮಾಡಿದ್ರೆ ಫಲ ನಿಶ್ಚಿತ

ಮುಂದಿನ ಸುದ್ದಿ
Show comments