ಸಂಕಷ್ಟಗಳು ನಿವಾರಣೆಯಾಗಲು 3 ಸೋಮವಾರ ಹೀಗೆ ಮಾಡಿ

Webdunia
ಮಂಗಳವಾರ, 18 ಆಗಸ್ಟ್ 2020 (13:16 IST)
ಬೆಂಗಳೂರು : ಜೀವನದಲ್ಲಿ ಸಂಕಷ್ಟಗಳು ಎದುರಾಗುತ್ತಿರುತ್ತದೆ. ಕೆಲವೊಂದು ಸಮಸ್ಯೆಗಳು ಪರಿಹಾರವೇ ಆಗುವುದಿಲ್ಲ. ಅಂತವರು ಈ ತಂತ್ರವನ್ನು ಮಾಡಿ.

ಸೋಮವಾರ ಶಿವನ ಫೋಟೋಕ್ಕೆ ಗಂಧವನ್ನು ಹಚ್ಚಿ 2 ವೀಳ್ಯದೆಲೆ ತೆಗೆದುಕೊಂಡು ಅದರ ಮೇಲೆ ಜಾಯಿ ಕಾಯಿ, ಏಲಕ್ಕಿ, ಜಾಪತ್ರೆ, ಲವಂಗ, ದಾಲ್ಚಿನಿ ಚಕ್ಕೆ ಇವಿಷ್ಟನ್ನು ಇಟ್ಟು ಶಿವನಿಗೆ ಪೂಜೆ ಮಾಡಿ. ಹೀಗೆ 3 ಸೋಮವಾರ ಮಾಡಿದರೆ ನಿಮ್ಮ ಸಂಕಷ್ಟಗಳು ನಿವಾರಣೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಲಕ್ಷ್ಮೀ ಹೃದಯ ಸ್ತೋತ್ರ ಇಂದು ತಪ್ಪದೇ ಓದಿ

ಶ್ರೀ ವೆಂಕಟೇಶ್ವರ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ನೋಡಿ

ದುರ್ಗಾ ಪಂಚರತ್ನ ಸ್ತೋತ್ರ ಇಂದು ತಪ್ಪದೇ ಓದಿ

ಶಿವ ಷಡಕ್ಷರೀ ಸ್ತೋತ್ರಂ ಸೋಮವಾರ ಪಠಿಸಿ

ಶನಿವಾರದಂದು ಶನಿ ದೇವಾಲಯಕ್ಕೆ ಈ ಎರಡು ಸಮಯದಲ್ಲೇ ಭೇಟಿ ನೀಡಬೇಕು

ಮುಂದಿನ ಸುದ್ದಿ
Show comments