ಸಂಕಷ್ಟಗಳು ನಿವಾರಣೆಯಾಗಲು 3 ಸೋಮವಾರ ಹೀಗೆ ಮಾಡಿ

Webdunia
ಮಂಗಳವಾರ, 18 ಆಗಸ್ಟ್ 2020 (13:16 IST)
ಬೆಂಗಳೂರು : ಜೀವನದಲ್ಲಿ ಸಂಕಷ್ಟಗಳು ಎದುರಾಗುತ್ತಿರುತ್ತದೆ. ಕೆಲವೊಂದು ಸಮಸ್ಯೆಗಳು ಪರಿಹಾರವೇ ಆಗುವುದಿಲ್ಲ. ಅಂತವರು ಈ ತಂತ್ರವನ್ನು ಮಾಡಿ.

ಸೋಮವಾರ ಶಿವನ ಫೋಟೋಕ್ಕೆ ಗಂಧವನ್ನು ಹಚ್ಚಿ 2 ವೀಳ್ಯದೆಲೆ ತೆಗೆದುಕೊಂಡು ಅದರ ಮೇಲೆ ಜಾಯಿ ಕಾಯಿ, ಏಲಕ್ಕಿ, ಜಾಪತ್ರೆ, ಲವಂಗ, ದಾಲ್ಚಿನಿ ಚಕ್ಕೆ ಇವಿಷ್ಟನ್ನು ಇಟ್ಟು ಶಿವನಿಗೆ ಪೂಜೆ ಮಾಡಿ. ಹೀಗೆ 3 ಸೋಮವಾರ ಮಾಡಿದರೆ ನಿಮ್ಮ ಸಂಕಷ್ಟಗಳು ನಿವಾರಣೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ದೇವಿ ಮಹಾತ್ಮ್ಯಂ ಮಂಗಳಂ ನೀರಾಜಣಂ ಸ್ತೋತ್ರ

ತಪ್ಪುಗಳಿಗೆ ಕ್ಷಮಾಪಣೆ ಸಿಗಬೇಕೆಂದರೆ ಶಿವನ ಈ ಸ್ತೋತ್ರ ಓದಿ

ಶನಿ ಅಷ್ಟೋತ್ತರ ಶತನಾಮಾವಳಿ ಪಠಣದ ಅದ್ಭುತ ಪ್ರಯೋಜನಗಳು

ಮಹಾಲಕ್ಷ್ಮಿ ಅಷ್ಟಕಂ ಮತ್ತು ಅದರ ಸರಳ ಅರ್ಥ ಇಲ್ಲಿದೆ

ಶ್ರೀ ವೆಂಕಟೇಶ್ವರ ಪ್ರಪತ್ತಿ ಸ್ತೋತ್ರ

ಮುಂದಿನ ಸುದ್ದಿ
Show comments