Webdunia - Bharat's app for daily news and videos

Install App

ಸಂಕಷ್ಟಗಳು ನಿವಾರಣೆಯಾಗಲು 3 ಸೋಮವಾರ ಹೀಗೆ ಮಾಡಿ

Webdunia
ಮಂಗಳವಾರ, 18 ಆಗಸ್ಟ್ 2020 (13:16 IST)
ಬೆಂಗಳೂರು : ಜೀವನದಲ್ಲಿ ಸಂಕಷ್ಟಗಳು ಎದುರಾಗುತ್ತಿರುತ್ತದೆ. ಕೆಲವೊಂದು ಸಮಸ್ಯೆಗಳು ಪರಿಹಾರವೇ ಆಗುವುದಿಲ್ಲ. ಅಂತವರು ಈ ತಂತ್ರವನ್ನು ಮಾಡಿ.

ಸೋಮವಾರ ಶಿವನ ಫೋಟೋಕ್ಕೆ ಗಂಧವನ್ನು ಹಚ್ಚಿ 2 ವೀಳ್ಯದೆಲೆ ತೆಗೆದುಕೊಂಡು ಅದರ ಮೇಲೆ ಜಾಯಿ ಕಾಯಿ, ಏಲಕ್ಕಿ, ಜಾಪತ್ರೆ, ಲವಂಗ, ದಾಲ್ಚಿನಿ ಚಕ್ಕೆ ಇವಿಷ್ಟನ್ನು ಇಟ್ಟು ಶಿವನಿಗೆ ಪೂಜೆ ಮಾಡಿ. ಹೀಗೆ 3 ಸೋಮವಾರ ಮಾಡಿದರೆ ನಿಮ್ಮ ಸಂಕಷ್ಟಗಳು ನಿವಾರಣೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನ ಅನುಗ್ರಹಕ್ಕಾಗಿ ಆನಂದ ಲಹರಿ ಪಠಿಸಿ: ಕನ್ನಡದಲ್ಲಿ ಇಲ್ಲಿದೆ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments