Webdunia - Bharat's app for daily news and videos

Install App

ಪ್ರಾಣಿ ಹತ್ಯೆದೋಷ ನಿವಾರಣೆಗೆ ಹೀಗೆ ಮಾಡಿ

Webdunia
ಗುರುವಾರ, 2 ಆಗಸ್ಟ್ 2018 (07:09 IST)
ಬೆಂಗಳೂರು : ನಾವು ಅನೇಕ ಬಾರಿ ತಿಳಿದು ತಿಳಿಯದೆ ಜೀವ-ಜಂತುಗಳ ಸಾವಿಗೆ ಕಾರಣರಾಗಿರುತ್ತೇವೆ. ಗ್ರಂಥಗಳಲ್ಲಿ ಇದನ್ನು ಪಾಪವೆಂದು ಪರಿಗಣಿಸಲಾಗಿದೆ. ಗರುಡ ಪುರಾಣದ ಪ್ರಕಾರ ಜೀವ-ಜಂತುಗಳು ನಮಗೆ ಗೊತ್ತಿಲ್ಲದೆ ಸಾವನ್ನಪ್ಪಿದ್ರೂ ಅದ್ರ ಪಾಪ ನಮಗೆ ತಗುಲಿ ಭವಿಷ್ಯದಲ್ಲಿ ತೊಂದರೆ ಅನುಭವಿಸಬೇಕಾಗುತ್ತದೆ. ಗರುಡ ಪುರಾಣದಲ್ಲಿ ಇದಕ್ಕೆ ಪ್ರಾಯಶ್ಚಿತದ ವಿಧಾನವನ್ನೂ ಹೇಳಲಾಗಿದೆ.


ಒಣ ಕೊಬ್ಬರಿಯ ಮೇಲಿನ ಸ್ವಲ್ಪ ಭಾಗವನ್ನು ತೆಗೆದು ಒಂದು ರಂಧ್ರ ಮಾಡಿ. ರಂಧ್ರದೊಳಗೆ ಸಕ್ಕರೆಯನ್ನು ತುಂಬಿ. ನಂತ್ರ ನಿರ್ಜನ ಪ್ರದೇಶದಲ್ಲಿ ಈ ಕೊಬ್ಬರಿಯನ್ನು ಮಣ್ಣಿನಲ್ಲಿ ಮುಚ್ಚಿ. ಅರ್ಧ ಭಾಗ ಮಣ್ಣಿನಿಂದ ಮೇಲಿರಲಿ. ಜೀವಿಗಳು ಇದನ್ನು ಸುಲಭವಾಗಿ ತಿನ್ನಲು ಸಾಧ್ಯವಾಗುವಂತೆ ಮಣ್ಣು ಮುಚ್ಚಿ. ಇದ್ರಿಂದ ಜೀವ ಹತ್ಯೆಯ ಪಾಪಕ್ಕೆ ಪ್ರಾಯಶ್ಚಿತ ಸಿಗಲಿದೆ. ಜೊತೆಗೆ ರಾಹು-ಕೇತು ದೋಷ ನಿವಾರಣೆಯಾಗಲಿದೆ.


ಶನಿವಾರ ಬಡ ವ್ಯಕ್ತಿಗಳಿಗೆ ಊಟ ನೀಡಿ. ಇದ್ರಿಂದ ಜೀವ ಹತ್ಯೆಗೆ ಪ್ರಾಯಶ್ಚಿತ ಸಿಗಲಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Shani Mantra: ಶನಿ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ಇಂದು ತಪ್ಪದೇ ಓದಿ

Lucky number: ಹುಟ್ಟಿದ ದಿನಾಂಕಕ್ಕೆ ಅನುಸಾರವಾಗಿ ನಿಮ್ಮ ಅದೃಷ್ಟ ಸಂಖ್ಯೆ ಲೆಕ್ಕ ಹಾಕುವುದು ಹೇಗೆ ನೋಡಿ

Tulsi Mantra: ಹೆಣ್ಣು ಮಕ್ಕಳಿಗಾಗಿ ತುಳಸಿ ಅಷ್ಟೋತ್ತರ ಮಂತ್ರ ಇಲ್ಲಿದೆ

Parashurama Stuthi: ಪ್ರತಿನಿತ್ಯ ಬೆಳಿಗ್ಗೆ ಪರಶುರಾಮ ಸ್ತುತಿ ಓದಿ, ಎಷ್ಟು ಲಾಭವಿದೆ ನೋಡಿ

Subramanya Mantra: ಸುಬ್ರಹ್ಮಣ್ಯ ಅಷ್ಟೋತ್ತರ ಇಲ್ಲಿದೆ, ಇದನ್ನು ಯಾರು ಓದಬೇಕು ನೋಡಿ

ಮುಂದಿನ ಸುದ್ದಿ
Show comments