Webdunia - Bharat's app for daily news and videos

Install App

ಪ್ರಾಣಿ ಹತ್ಯೆದೋಷ ನಿವಾರಣೆಗೆ ಹೀಗೆ ಮಾಡಿ

Webdunia
ಗುರುವಾರ, 2 ಆಗಸ್ಟ್ 2018 (07:09 IST)
ಬೆಂಗಳೂರು : ನಾವು ಅನೇಕ ಬಾರಿ ತಿಳಿದು ತಿಳಿಯದೆ ಜೀವ-ಜಂತುಗಳ ಸಾವಿಗೆ ಕಾರಣರಾಗಿರುತ್ತೇವೆ. ಗ್ರಂಥಗಳಲ್ಲಿ ಇದನ್ನು ಪಾಪವೆಂದು ಪರಿಗಣಿಸಲಾಗಿದೆ. ಗರುಡ ಪುರಾಣದ ಪ್ರಕಾರ ಜೀವ-ಜಂತುಗಳು ನಮಗೆ ಗೊತ್ತಿಲ್ಲದೆ ಸಾವನ್ನಪ್ಪಿದ್ರೂ ಅದ್ರ ಪಾಪ ನಮಗೆ ತಗುಲಿ ಭವಿಷ್ಯದಲ್ಲಿ ತೊಂದರೆ ಅನುಭವಿಸಬೇಕಾಗುತ್ತದೆ. ಗರುಡ ಪುರಾಣದಲ್ಲಿ ಇದಕ್ಕೆ ಪ್ರಾಯಶ್ಚಿತದ ವಿಧಾನವನ್ನೂ ಹೇಳಲಾಗಿದೆ.


ಒಣ ಕೊಬ್ಬರಿಯ ಮೇಲಿನ ಸ್ವಲ್ಪ ಭಾಗವನ್ನು ತೆಗೆದು ಒಂದು ರಂಧ್ರ ಮಾಡಿ. ರಂಧ್ರದೊಳಗೆ ಸಕ್ಕರೆಯನ್ನು ತುಂಬಿ. ನಂತ್ರ ನಿರ್ಜನ ಪ್ರದೇಶದಲ್ಲಿ ಈ ಕೊಬ್ಬರಿಯನ್ನು ಮಣ್ಣಿನಲ್ಲಿ ಮುಚ್ಚಿ. ಅರ್ಧ ಭಾಗ ಮಣ್ಣಿನಿಂದ ಮೇಲಿರಲಿ. ಜೀವಿಗಳು ಇದನ್ನು ಸುಲಭವಾಗಿ ತಿನ್ನಲು ಸಾಧ್ಯವಾಗುವಂತೆ ಮಣ್ಣು ಮುಚ್ಚಿ. ಇದ್ರಿಂದ ಜೀವ ಹತ್ಯೆಯ ಪಾಪಕ್ಕೆ ಪ್ರಾಯಶ್ಚಿತ ಸಿಗಲಿದೆ. ಜೊತೆಗೆ ರಾಹು-ಕೇತು ದೋಷ ನಿವಾರಣೆಯಾಗಲಿದೆ.


ಶನಿವಾರ ಬಡ ವ್ಯಕ್ತಿಗಳಿಗೆ ಊಟ ನೀಡಿ. ಇದ್ರಿಂದ ಜೀವ ಹತ್ಯೆಗೆ ಪ್ರಾಯಶ್ಚಿತ ಸಿಗಲಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Hanuman Chalisa: ಹನುಮಾನ್ ಚಾಲೀಸಾ ಕನ್ನಡದಲ್ಲಿ: ಇಂದು ತಪ್ಪದೇ ಓದಿ

Lakshmi Mantra: ಶುಕ್ರವಾರದಂದು ತಪ್ಪದೇ ಲಕ್ಷ್ಮೀ ದೇವಿಯ ಈ ಮಂತ್ರವನ್ನು ಜಪಿಸಿ

Mahavishnu Mantra: ಗುರುವಾರ ಮಹಾವಿಷ್ಣುವಿನ ಈ ಸ್ತೋತ್ರವನ್ನು ತಪ್ಪದೇ ಓದಿ

Ganesha Mantra: ಜೀವನದಲ್ಲಿ ಸಂಕಷ್ಟಗಳು ಎದುರಾದಾಗ ಗಣೇಶನ ಈ ಸ್ತೋತ್ರ ಓದಿ

Devi Mantra: ಮಂಗಳವಾರ ತಪ್ಪದೇ ಈ ದೇವಿ ಮಂತ್ರವನ್ನು ಓದಿ

ಮುಂದಿನ ಸುದ್ದಿ
Show comments