ಶಾಲೆಗೆ ಹೋಗುವ ಮೊದಲು ಮಕ್ಕಳಿಗೆ ಸ್ತೋತ್ರ ಹೇಳಿಸಿ

ಕೃಷ್ಣವೇಣಿ ಕೆ
ಬುಧವಾರ, 3 ಜೂನ್ 2026 (08:24 IST)
ಶಾಲೆಗೆ ಹೋಗುವ ಮಕ್ಕಳು ವಿದ್ಯೆ ತಲೆಗೆ ಹತ್ತಬೇಕು ಎಂದರೆ ಶಾರದಾ ದೇವಿಯ ಮಂತ್ರ ಪಠಿಸುವುದು, ಸ್ಮರಣೆ ಮಾಡುವುದು ಮುಖ್ಯ. ನಿಮ್ಮ ಮಕ್ಕಳು ಶಾಲೆಗೆ ಹೋಗುವ ಮುನ್ನ ಶಾರದಾ ಪ್ರಾರ್ಥನಾ ಸ್ತೋತ್ರವನ್ನು ತಪ್ಪದೇ ಹೇಳಿಸಿ.

ನಮಸ್ತೇ ಶಾರದೇ ದೇವಿ ಕಾಶ್ಮೀರಪುರವಾಸಿನಿ
ತ್ವಾಮಹಂ ಪ್ರಾರ್ಥಯೇ ನಿತ್ಯಂ ವಿದ್ಯಾದಾನಂ ಚ ದೇಹಿ ಮೇ ॥ 1 ॥

ಯಾ ಶ್ರದ್ಧಾ ಧಾರಣಾ ಮೇಧಾ ವಾಗ್ದೇವೀ ವಿಧಿವಲ್ಲಭಾ
ಭಕ್ತಜಿಹ್ವಾಗ್ರಸದನಾ ಶಮಾದಿಗುಣದಾಯಿನೀ ॥ 2 ॥

ನಮಾಮಿ ಯಾಮಿನೀಂ ನಾಥಲೇಖಾಲಂಕೃತಕುಂತಲಾಂ
ಭವಾನೀಂ ಭವಸಂತಾಪನಿರ್ವಾಪಣಸುಧಾನದೀಮ್ ॥ 3 ॥

ಭದ್ರಕಾಳ್ಯೈ ನಮೋ ನಿತ್ಯಂ ಸರಸ್ವತ್ಯೈ ನಮೋ ನಮಃ
ವೇದವೇದಾಂಗವೇದಾಂತವಿದ್ಯಾಸ್ಥಾನೇಭ್ಯ ಏವ ಚ ॥ 4 ॥

ಬ್ರಹ್ಮಸ್ವರೂಪಾ ಪರಮಾ ಜ್ಯೋತಿರೂಪಾ ಸನಾತನೀ
ಸರ್ವವಿದ್ಯಾಧಿದೇವೀ ಯಾ ತಸ್ಯೈ ವಾಣ್ಯೈ ನಮೋ ನಮಃ ॥ 5 ॥

ಯಯಾ ವಿನಾ ಜಗತ್ಸರ್ವಂ ಶಶ್ವಜ್ಜೀವನ್ಮೃತಂ ಭವೇತ್
ಜ್ಞಾನಾಧಿದೇವೀ ಯಾ ತಸ್ಯೈ ಸರಸ್ವತ್ಯೈ ನಮೋ ನಮಃ ॥ 6 ॥

ಯಯಾ ವಿನಾ ಜಗತ್ಸರ್ವಂ ಮೂಕಮುನ್ಮತ್ತವತ್ಸದಾ
ಯಾ ದೇವೀ ವಾಗಧಿಷ್ಠಾತ್ರೀ ತಸ್ಯೈ ವಾಣ್ಯೈ ನಮೋ ನಮಃ ॥ 7 ॥

॥ ಇತಿ ಶ್ರೀಮಚ್ಛಂಕರಾಚಾರ್ಯವಿರಚಿತಾ ಶಾರದಾ ಪ್ರಾರ್ಥನ ಸಂಪೂರ್ಣಮ್ ॥

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಂಗಳವಾರ ಈ ಮಂತ್ರವನ್ನು ತಪ್ಪದೇ ಓದಿ

ಸೋಮವಾರ ಶಿವನಿಗೆ ರುದ್ರಾಭಿಷೇಕ ಮಾಡುವುದರ ಫಲ ತಿಳಿಯಿರಿ

ಷಣ್ಮುಖ ಷಟ್ಕಂ ಸ್ತೋತ್ರ ಓದುವುದರ ಫಲ ತಿಳಿಯಿರಿ

ಲಕ್ಷ್ಮೀ ಹೃದಯ ಸ್ತೋತ್ರ ಓದುವುದರ ನಿಜವಾದ ಫಲ ತಿಳಿದರೆ ತಪ್ಪದೇ ಇಂದು ಓದುತ್ತೀರಿ

ಸರಸ್ವತಿ ಕವಚ ಸ್ತೋತ್ರ ಕನ್ನಡದಲ್ಲಿ ಮತ್ತು ಓದುವುದರ ಫಲವೇನು

ಮುಂದಿನ ಸುದ್ದಿ
Show comments