Publish Date: Sat, 25 Apr 2026 (08:35 IST)
Updated Date: Sat, 25 Apr 2026 (08:38 IST)
ವಿವಾಹಾದಿ ತೊಂದರೆಗಳಿದ್ದರೆ, ಮಾನಸಿಕವಾಗಿ ನೆಮ್ಮದಿ ಇಲ್ಲವೆಂದು ಅನಿಸಿದರೆ ಸುಬ್ರಹ್ಮಣ್ಯ ದೇವರ ಪ್ರಾರ್ಥನೆ ಮಾಡಬೇಕಾಗುತ್ತದೆ. ಇದಕ್ಕಾಗಿ ಈ ಪುಟ್ಟ ಸ್ತೋತ್ರವನ್ನು ಪ್ರತಿನಿತ್ಯ ಓದಿ.
ನೀಲಕಂಠ ವಾಹನಂ ದ್ವಿಷಡ್ಬುಜಂ ಕಿರೀಟಿನಂ
ಲೋಲ ರತ್ನ ಕುಂಡಲ ಪ್ರಬಾಭಿರಾಮ ಷಣ್ಮುಖಂ
ಶೂಲ ಶಕ್ತಿ ದಂಡ ಕುಕ್ಕು ತಾಕ್ಷಮಾಲಿಕಾ ಧರಂ
ಬಾಲಮೀಶ್ವರಂ ಕುಮಾರಶೈಲ ವಾಸಿನಂ ಭಜೇ ॥
ವಲ್ಲಿ ದೇವಯಾನಿಕಾ ಸಮುಲ್ಲಸಂತ ಮೀಶ್ವರಂ
ಮಲ್ಲಿಕಾದಿ ದಿವ್ಯಪುಷ್ಪ ಮಾಲಿಕಾ ವಿರಾಜಿತಂ
ಜಲ್ಲಲಿ ನಿನಾದ ಶಂಖ ವಾದನಪ್ರಿಯಂ ಸದಾ
ಪಲ್ಲವಾರುಣಂ ಕುಮಾರಶೈಲ ವಾಸಿನಂ ಭಜೇ ॥
ಷಡಾನನಂ ಕುಂಕುಮ ರಕ್ತವರ್ಣಂ
ಮಹಾಮತಿಂ ದಿವ್ಯ ಮಯೂರ ವಾಹನಂ
ರುದ್ರಸ್ಯ ಸೂನುಂ ಸುರ ಸೈನ್ಯ ನಾಥಂ
ಗುಹಂ ಸದಾ ಶರಣಮಹಂ ಭಜೇ ॥
ಮಯೂರಾಧಿರೂಢಂ ಮಹಾವಾಕ್ಯಗೂಢಂ
ಮನೋಹಾರಿದೇಹಂ ಮಹಚ್ಚಿತ್ತಗೇಹಂ
ಮಹೀದೇವದೇವಂ ಮಹಾವೇದಭಾವಂ
ಮಹಾದೇವಬಾಲಂ ಭಜೇ ಲೋಕಪಾಲಮ್ ॥
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ