ವಿವಾಹಾದಿ ತೊಂದರೆಗಳಿದ್ದರೆ, ಮಾನಸಿಕವಾಗಿ ನೆಮ್ಮದಿ ಇಲ್ಲವೆಂದು ಅನಿಸಿದರೆ ಸುಬ್ರಹ್ಮಣ್ಯ ದೇವರ ಪ್ರಾರ್ಥನೆ ಮಾಡಬೇಕಾಗುತ್ತದೆ. ಇದಕ್ಕಾಗಿ ಈ ಪುಟ್ಟ ಸ್ತೋತ್ರವನ್ನು ಪ್ರತಿನಿತ್ಯ ಓದಿ.
ನೀಲಕಂಠ ವಾಹನಂ ದ್ವಿಷಡ್ಬುಜಂ ಕಿರೀಟಿನಂ
ಲೋಲ ರತ್ನ ಕುಂಡಲ ಪ್ರಬಾಭಿರಾಮ ಷಣ್ಮುಖಂ
ಶೂಲ ಶಕ್ತಿ ದಂಡ ಕುಕ್ಕು ತಾಕ್ಷಮಾಲಿಕಾ ಧರಂ
ಬಾಲಮೀಶ್ವರಂ ಕುಮಾರಶೈಲ ವಾಸಿನಂ ಭಜೇ ॥