Select Your Language

Notifications

webdunia
webdunia
webdunia
webdunia

ವಿವಾಹಾದಿ, ಸಂತಾನ ಸಮಸ್ಯೆಗಳ ನಿವಾರಣೆಗೆ ಓದಬೇಕಾದ ಸುಬ್ರಹ್ಮಣ್ಯ ಸ್ತೋತ್ರ

Subramanya God
ವಿವಾಹ, ಸಂತಾನ, ಮಾನಸಿಕ ನೆಮ್ಮದಿಗಾಗಿ ಸುಬ್ರಹ್ಮಣ್ಯ ಪ್ರಾರ್ಥನೆ ಮಾಡುವುದು ಶ್ರೇಯಸ್ಕರ. ಇಂದು ಈ ಎಲ್ಲಾ ಸಮಸ್ಯೆಗಳ ನಿವಾರಣೆಗಾಗಿ ಷಣ್ಮುಖ ಪಂಚರತ್ನ ಸ್ತುತಿಯನ್ನು ತಪ್ಪದೇ ಓದಿ. ಕನ್ನಡದಲ್ಲಿ ಇಲ್ಲಿದೆ.

ಸ್ಫುರದ್ವಿದ್ಯುದ್ವಲ್ಲೀವಲಯಿತಮಗೋತ್ಸಂಗವಸತಿಂ
ಭವಾಪ್ಪಿತ್ತಪ್ಲುಷ್ಟಾನಮಿತಕರುಣಾಜೀವನವಶಾತ್ ।
ಅವಂತಂ ಭಕ್ತಾನಾಮುದಯಕರಮಂಭೋಧರ ಇತಿ
ಪ್ರಮೋದಾದಾವಾಸಂ ವ್ಯತನುತ ಮಯೂರೋಽಸ್ಯ ಸವಿಧೇ ॥ 1 ॥

ಸುಬ್ರಹ್ಮಣ್ಯೋ ಯೋ ಭವೇಜ್ಜ್ಞಾನಶಕ್ತ್ಯಾ
ಸಿದ್ಧಂ ತಸ್ಮಿಂದೇವಸೇನಾಪತಿತ್ವಮ್ ।
ಇತ್ಥಂ ಶಕ್ತಿಂ ದೇವಸೇನಾಪತಿತ್ವಂ
ಸುಬ್ರಹ್ಮಣ್ಯೋ ಬಿಭ್ರದೇಷ ವ್ಯನಕ್ತಿ ॥ 2 ॥

ಪಕ್ಷೋಽನಿರ್ವಚನೀಯೋ ದಕ್ಷಿಣ ಇತಿ ಧಿಯಮಶೇಷಜನತಾಯಾಃ ।
ಜನಯತಿ ಬರ್ಹೀ ದಕ್ಷಿಣನಿರ್ವಚನಾಯೋಗ್ಯಪಕ್ಷಯುಕ್ತೋಽಯಮ್ ॥ 3 ॥

ಯಃ ಪಕ್ಷಮನಿರ್ವಚನಂ ಯಾತಿ ಸಮವಲಂಬ್ಯ ದೃಶ್ಯತೇ ತೇನ ।
ಬ್ರಹ್ಮ ಪರಾತ್ಪರಮಮಲಂ ಸುಬ್ರಹ್ಮಣ್ಯಾಭಿಧಂ ಪರಂ ಜ್ಯೋತಿಃ ॥ 4 ॥

ಷಣ್ಮುಖಂ ಹಸನ್ಮುಖಂ ಸುಖಾಂಬುರಾಶಿಖೇಲನಂ
ಸನ್ಮುನೀಂದ್ರಸೇವ್ಯಮಾನಪಾದಪಂಕಜಂ ಸದಾ ।
ಮನ್ಮಥಾದಿಶತ್ರುವರ್ಗನಾಶಕಂ ಕೃಪಾಂಬುಧಿಂ
ಮನ್ಮಹೇ ಮುದಾ ಹೃದಿ ಪ್ರಪನ್ನಕಲ್ಪಭೂರುಹಮ್ ॥ 5 ॥

ಇತಿ ಜಗದ್ಗುರು ಶೃಂಗೇರೀಪೀಠಾಧಿಪ ಶ್ರೀಚಂದ್ರಶೇಖರಭಾರತೀ ಶ್ರೀಪಾದೈಃ ವಿರಚಿತಾ ಶ್ರೀಷಣ್ಮುಖಪಂಚರತ್ನಸ್ತುತಿಃ ।

Share this Story:

Follow Webdunia kannada

ಮುಂದಿನ ಸುದ್ದಿ

ಕಲ್ಯಾಣವೃಷ್ಟಿಸ್ತವ ಸ್ತೋತ್ರ ಕನ್ನಡದಲ್ಲಿ