Webdunia - Bharat's app for daily news and videos

Install App

ಕಷ್ಟಗಳು ನಿವಾರಣೆಯಾಗಲು ಆಂಜನೇಯ ಸ್ವಾಮಿಗೆ ಈ 2 ಹರಕೆಗಳನ್ನು ಹೊತ್ತುಕೊಳ್ಳಿ

Webdunia
ಶುಕ್ರವಾರ, 14 ಆಗಸ್ಟ್ 2020 (07:13 IST)
ಬೆಂಗಳೂರು : ಜೀವನದಲ್ಲಿ ಕಷ್ಟಗಳು ಎದುರಾಗುವುದು ಸಹಜ. ಆ ವೇಳೆ ನಿಮ್ಮ ಕಷ್ಟಗಳೆಲ್ಲಾ ನಿವಾರಣೆಯಾಗಲು ಆಂಜನೇಯ ಸ್ವಾಮಿಗೆ ಈ 2 ಹರಕೆಗಳನ್ನು ಹೊತ್ತುಕೊಳ್ಳಿ.

ನಿಮ್ಮ ಕಷ್ಟಗಳು ಪರಿಹಾರವಾಗಬೇಕೆಂದರೆ ಮಂಗಳವಾರ ಅಥವಾ ಶನಿವಾರದಂದು ಆಂಜನೇಯ ದೇವಸ್ಥಾನಕ್ಕೆ ಹೋಗಿ ದೇವರ ಬಳಿ ಸಂಕಲ್ಪ ಮಾಡುತ್ತಾ ಉದ್ದಿನ ವಡೆ ಹಾರ ಅಥವಾ ವೀಳ್ಯದೆಲೆ ಹಾರವನ್ನು ಹಾಕಿಸುವುದಾಗಿ ಹರಕೆ ಹೊತ್ತುಕೊಳ್ಳಬೇಕು. ಆಗ ಆಂಜನೇಯ ಸ್ವಾಮಿ ಅನುಗ್ರಹದಿಂದ ನಿಮ್ಮ ಕಷ್ಟಗಳು ಪರಿಹಾರವಾಗುತ್ತವೆ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗಂಡ-ಹೆಂಡತಿ ಸಂಬಂಧ ಚೆನ್ನಾಗಿರಬೇಕೆಂದರೆ ಬೆಡ್ ರೂಂನಲ್ಲಿ ಈ ಚಿತ್ರ ಹಾಕಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments