Webdunia - Bharat's app for daily news and videos

Install App

ಗ್ರಹಣ ಮುಗಿದ ಬಳಿಕ ಸ್ನಾನ ಮಾಡುವಾಗ ಹೀಗೆ ಮಾಡಿದರೆ ಗ್ರಹಣ ದೋಷ ನಿವಾರಣೆಯಾಗುತ್ತದೆ

Webdunia
ಗುರುವಾರ, 26 ಡಿಸೆಂಬರ್ 2019 (07:02 IST)
ಬೆಂಗಳೂರು : ಇಂದು ಕೇತುಗ್ರಸ್ತ ಕಂಕಣ ಸೂರ್ಯಗ್ರಹಣವಿರುವುದರಿಂದ ಅದು ಮುಗಿದ ಬಳಿಕ ಸ್ನಾನ ಮಾಡುವಾಗ ಈ ಒಂದು ಮಂತ್ರವನ್ನು ಪಠಿಸಿದರೆ ಸೂರ್ಯಗ್ರಹಣದಿಂದ ನಿಮ್ಮ ಮೇಲೆ ಆದ ಎಲ್ಲಾ ದೋಷಗಳು ನಿವಾರಣೆಯಾಗುತ್ತದೆ.


ಇಂದು ಸೂರ್ಯ ಗ್ರಹಣ 8.15 ಶುರುವಾಗಿ 10.55ಕ್ಕೆ  ಮುಕ್ತಾಯವಾಗುತ್ತದೆ. ಈ ಗ್ರಹಣದ ಮುಗಿದ ಬಳಿಕ ಎಲ್ಲರೂ ಉಟ್ಟಬಟ್ಟೆಯಲ್ಲಿಯೇ ಸ್ನಾನ ಮಾಡಿ . ಸ್ನಾನ ಮಾಡುವಾಗ ಸೂರ್ಯ ಮತ್ತು ನವಗ್ರಹಗಳ ಸಂಕಲ್ಪ ಮಾಡುತ್ತಾ “ಓಂ ಭಾಸ್ಕರಾಯ ವಿದ್ಮಹೇ, ದಿವಾಕರಾಯ ಧೀಮಹಿ, ತನ್ನೋ ಸೂರ್ಯ ಪ್ರಚೋದಯಾತ್ “ ಎಂಬ ಶ್ರೀ ಸೂರ್ಯಗಾಯತ್ರಿ ಮಂತ್ರವನ್ನು 3 ಬಾರಿ ಹೇಳಬೇಕು.

 

ಸ್ನಾನ ಮುಗಿದ ಬಳಿಕ ಮಡಿಬಟ್ಟೆ ಉಟ್ಟು ದೇವರ ಮುಂದೆ ತುಪ್ಪದ ದೀಪ ಹಚ್ಚಬೇಕು. ಬಳಿಕ ದೇವಾಲಯಕ್ಕೆ ಹೋಗಿ ದೇವರ ದರ್ಶನ ಮಾಡಬೇಕು. ಹೀಗೆ ಮಾಡಿದರೆ  ಸೂರ್ಯದೇವನ ಅನುಗ್ರಹ ನಿಮ್ಮ ಮೇಲಾಗುತ್ತದೆ. ಮತ್ತು ಗ್ರಹಣದ ಪ್ರಭಾವ ನಿಮ್ಮ ರಾಶಿ, ಜೀವನದ  ಮೇಲೆ ಆಗುವುದಿಲ್ಲ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗಣೇಶ ಹಬ್ಬ ದಿನಾಂಕ, ಪೂಜೆ ಮುಹೂರ್ತ ಮತ್ತು ಮಂಟಪ ಪ್ರತಿಷ್ಠಾಪನೆಗೆ ಮುಹೂರ್ತದ ಬಗ್ಗೆ ಇಲ್ಲಿದೆ ವಿವರ

ಶ್ರೀ ದತ್ತಾತ್ರೇಯ ಚಿನ್ಮಯಾಷ್ಟಕಂ ಸ್ತೋತ್ರ ಗುರುವಾರ ತಪ್ಪದೇ ಪಠಿಸಿ

ಶ್ರೀ ಗಣೇಶ ಪ್ರಾತಃಸ್ಮರಣಂ ಸ್ತೋತ್ರ

ಶ್ರೀ ದುರ್ಗಾ ಪಂಚರತ್ನ ಸ್ತೋತ್ರ ತಪ್ಪದೇ ಓದಿ

ಈಶಾನ ಸ್ತುತಿ ಸ್ತೋತ್ರ ಮತ್ತು ಪಠಿಸುವುದರ ಫಲವೇನು ತಿಳಿಯಿರಿ

ಮುಂದಿನ ಸುದ್ದಿ
Show comments