ಮಹಾಲಕ್ಷ್ಮೀಯ ಅನುಗ್ರಹ ಪಡೆಯಲು ಮನೆಯ ಮುಖ್ಯದ್ವಾರಕ್ಕೆ ಈ ಹಕ್ಕಿಯ ಗರಿಗಳನ್ನು ಕಟ್ಟಿ

Webdunia
ಮಂಗಳವಾರ, 5 ಮೇ 2020 (10:04 IST)
ಬೆಂಗಳೂರು : ನಿಮ್ಮ ಮನೆಯ ಮೇಲೆ ಮಹಾಲಕ್ಷ್ಮೀಯ ಅನುಗ್ರಹವಾಗಬೇಕು ಎಂಬ ಆಸೆ ಎಲ್ಲರಿಗೂ ಇರುತ್ತದೆ. ಅದಕ್ಕಾಗಿ ಈ ಹಕ್ಕಿಯ ಗರಿಗಳನ್ನು ಮನೆಯ ಮುಖ್ಯದ್ವಾರಕ್ಕೆ ಕಟ್ಟಿದರೆ ಲಕ್ಷ್ಮೀಯ ಅನುಗ್ರಹವಾಗುತ್ತದೆ.


ನೀಲಕಂಠ ಪಕ್ಷಿಯ 2 ಗರಿಗಳನ್ನು ತೆಗೆದುಕೊಂಡು ಜೇಡಿಮಣ್ಣಿನ ಉಂಡೆಗಳನ್ನು ಮಾಡಿ ಅದಕ್ಕೆಪಕ್ಷಿಯ ಗರಿಗಳನ್ನು ‘V’ ಆಕಾರದಲ್ಲಿ ಸಿಲುಕಿಸಬೇಕು. ಅದನ್ನು ವ್ಯಾಪಾರ ಮಾಡುವ ಸ್ಥಳ ಅಥವಾ ಮನೆಯ ಮುಖ್ಯದ್ವಾರದಲ್ಲಿ ಒಳಮುಖವಾಗಿ ಅದನ್ನು ಇಡಬೇಕು. ಇದರಿಂದ ಮಹಾಲಕ್ಷ್ಮೀಯ ಅನುಗ್ರಹವಾಗುತ್ತದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ತುಳಸಿ ಹಬ್ಬ 2025: ತುಳಸಿ ಪೂಜೆ ಮಾಡುವಾಗ ಈ ಮಂತ್ರ ಜಪಿಸಿದರೆ ಅದೃಷ್ಟ

ಎಲ್ಲಾ ರೀತಿಯ ಗ್ರಹ ದೋಷಗಳಿಗೆ ಈ ಮಂತ್ರ ಪರಿಹಾರ

ತುಳಸಿ ಹಬ್ಬ ಯಾವಾಗ, ಪೂಜಾ ಸಮಯ, ಶುಭ ಮುಹೂರ್ತ ಇಲ್ಲಿದೆ

ಧನಾದಾಯ ವೃದ್ಧಿಗೆ ಇಂದು ಲಕ್ಷ್ಮೀ ದೇವಿಯ ಈ ಸ್ತೋತ್ರ ಓದಿ

ಗುರುವಾರ ಓದಲೇಬೇಕಾದ ಸಾಯಿಬಾಬನ ಮಂತ್ರ

ಮುಂದಿನ ಸುದ್ದಿ
Show comments