Webdunia - Bharat's app for daily news and videos

Install App

ಮನೆ ಬಾಗಿಲಿಗೆ ಬಂದ ಈ ನಾಲ್ಕು ಮಂದಿಯನ್ನು ಖಾಲಿ ಕೈಯಲ್ಲಿ ಕಳುಹಿಸಿದರೆ ಅಶುಭವಂತೆ

Webdunia
ಸೋಮವಾರ, 18 ಡಿಸೆಂಬರ್ 2017 (07:48 IST)
ಬೆಂಗಳೂರು: ಹಿಂದೂ ಧರ್ಮದಲ್ಲಿ ದಾನಕ್ಕೆ ಮಹತ್ವದ ಸ್ಥಾನವಿದೆ. ದಾನ ಮಾಡಲು ಸಾಮರ್ಥ್ಯವಿರುವ ವ್ಯಕ್ತಿ ಅಗತ್ಯವಿರುವವರಿಗೆ ಅವಶ್ಯವಾಗಿ ದಾನಮಾಡಬೇಕಾಗುತ್ತದೆ. ಅದರಲ್ಲೂ ಮನೆ ಬಾಗಿಲಿಗೆ ಬರುವ ಈ ನಾಲ್ಕು ಮಂದಿಯನ್ನು ಬರಿಗೈಯಲ್ಲಿ ಕಳುಹಿಸಬಾರದು.


ಮನೆಗೆ ಭಿಕ್ಷುಕರು ಬಂದರೆ ಅವರನ್ನು ಖಾಲಿ ಕೈಯಲ್ಲಿ ಕಳುಹಿಸಬಾರದು. ಖಾಲಿ ಕೈಯಲ್ಲಿ ಅವರು ಮನೆಯಿಂದ ಹೋದರೆ ದರಿದ್ರ ಮನೆ ಒಳಗೆ ಪ್ರವೇಶ ಮಾಡುತ್ತದೆಯಂತೆ. ಹಾಗೆ ಮಂಗಳಮುಖಿಯರನ್ನು ಬುಧಗ್ರಹವೆಂದು ಪರಿಗಣಿಸಲಾಗಿದೆ. ಅವರು ಮಾಡಿದ ಆಶೀರ್ವಾದ ಬೇಗ ಫಲ ನೀಡುತ್ತದೆ. ಆದ್ದರಿಂದ ಮಂಗಳಮುಖಿಯರು ಮನೆಗೆ ಬಂದಾಗ ಬರಿಗೈಯಲ್ಲಿ ಕಳುಹಿಸಬಾರದು.


ಮನೆಗೆ ಬೇಡಿ ಬರುವ ರೋಗಿಗಳನ್ನು ಖಾಲಿ ಕೈಯಲ್ಲಿ ಕಳುಹಿಸಬಾರದು. ರೋಗಿಗಳನ್ನು ಶನಿ ಹಾಗು ರಾಹುವಿಗೆ ಹೋಲಿಸುವುದರಿಂದ, ಅವರಿಗೆ ದಾನ ಮಾಡಿದರೆ ಶುಭ ಫಲ ಸಿಗುತ್ತದೆಯಂತೆ. ಮನೆಗೆ ಬಂದ ವೃದ್ಧ ಭಿಕ್ಷುರನ್ನು ಕೂಡ ಹಾಗೆ ಕಳುಹಿಸಬಾರದು. ವೃದ್ಧರ ಆಶಿರ್ವಾದದಿಂದ ಗುರುವಿನ ಅಶುಭ ಪ್ರಭಾವ ದೂರವಾಗುತ್ತದೆಯಂತೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Hanuman Chalisa: ಹನುಮಾನ್ ಚಾಲೀಸಾ ಕನ್ನಡದಲ್ಲಿ: ಇಂದು ತಪ್ಪದೇ ಓದಿ

Lakshmi Mantra: ಶುಕ್ರವಾರದಂದು ತಪ್ಪದೇ ಲಕ್ಷ್ಮೀ ದೇವಿಯ ಈ ಮಂತ್ರವನ್ನು ಜಪಿಸಿ

Mahavishnu Mantra: ಗುರುವಾರ ಮಹಾವಿಷ್ಣುವಿನ ಈ ಸ್ತೋತ್ರವನ್ನು ತಪ್ಪದೇ ಓದಿ

Ganesha Mantra: ಜೀವನದಲ್ಲಿ ಸಂಕಷ್ಟಗಳು ಎದುರಾದಾಗ ಗಣೇಶನ ಈ ಸ್ತೋತ್ರ ಓದಿ

Devi Mantra: ಮಂಗಳವಾರ ತಪ್ಪದೇ ಈ ದೇವಿ ಮಂತ್ರವನ್ನು ಓದಿ

ಮುಂದಿನ ಸುದ್ದಿ
Show comments