Webdunia - Bharat's app for daily news and videos

Install App

ಮೇಷರಾಶಿಯವರು ಬೇಗ ಧನವಂತರಾಗಲು ಆಮೆಯ ಮೂರ್ತಿಯನ್ನು ಹೀಗೆ ಮಾಡಿ

Webdunia
ಮಂಗಳವಾರ, 7 ಜನವರಿ 2020 (06:20 IST)
ಬೆಂಗಳೂರು : ಎಲ್ಲರಿಗೂ ಕೋಟ್ಯಾಧಿಪತಿಯಾಗಬೇಕೆಂಬ ಆಸೆ ಇರುತ್ತದೆ. ಆದಕಾರಣ ಅಂತವರು ತಾವು ಹುಟ್ಟಿದ ರಾಶಿಯ ಪ್ರಕಾರ ಪರಿಹಾರವನ್ನು ಮಾಡಬೇಕು. ಹಾಗಾದ್ರೆ ಮೇಷರಾಶಿಯಲ್ಲಿ ಹುಟ್ಟಿದವರು ಬೇಗ ಶ್ರೀಮಂತರಾಗಲು ಹೀಗೆ ಮಾಡಿ.



ಮೇಷರಾಶಿಯಲ್ಲಿ ಹುಟ್ಟಿದವರು ಮನೆಯ ಆವರಣದಲ್ಲಿ ದುಂಡು ಮಲ್ಲಿಗೆ ಗಿಡವನ್ನು ಬೆಳೆಸಬೇಕು. ಅದಕ್ಕೆ ನೀವು ಪ್ರತಿದಿನ ನೀರನ್ನು ಹಾಕುತ್ತಾ ಬಂದರೆ ಇದರಿಂದ ನಿಮಗೆ ಆರ್ಥಿಕ ಅಭಿವೃದ್ಧಿಯಾಗುತ್ತದೆ. ಹಾಗೇ ಇವರು ಒಂದು ಬೆಳ್ಳಿ ಅಥವಾ ತಾಮ್ರದ ತಟ್ಟೆಯಲ್ಲಿ ನೀರನ್ನು ಹಾಕಿ ಅದರಲ್ಲಿ ಆಮೆಯ ಮೂರ್ತಿಯನ್ನು ಇಡಬೇಕು. ಪ್ರತಿದಿನ ಆ ನೀರನ್ನು ಬದಲಾಯಿಸುತ್ತಿರಬೇಕು. ಹೀಗೆ ಮಾಡಿದರೆ ನಿಮಗೆ ಧನಲಾಭವಾಗುತ್ತದೆ.


ಹಾಗೇ ಈ ರಾಶಿಯವರು ಶ್ರೀಚಕ್ರಾರ್ಚನೆ ಮಾಡಬೇಕು. ಇದರಿಂದ ಲಲಿತದೇವಿ ಕೃಪೆಯಿಂದ ಬೇಗ ಕೋಟ್ಯಾಧಿಪತಿಯಾಗುತ್ತೀರಿ. ಹಾಗೇ ಇವರು ಪ್ರತಿ ಶುಕ್ರವಾರದಂದು ಗೋಮಾತೆಗೆ ಬಿಳಿ ಅನ್ನವನ್ನು ತಿನಿಸಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

ಮುಂದಿನ ಸುದ್ದಿ
Show comments