ಶ್ರಾವಣ ಮಾಸದಲ್ಲಿ ಮನೆಯಲ್ಲಿ ಈ 5 ವಸ್ತುಗಳು ಖಾಲಿಯಾಗಬಾರದು

Webdunia
ಶುಕ್ರವಾರ, 24 ಜುಲೈ 2020 (07:32 IST)
Normal 0 false false false EN-US X-NONE X-NONE

ಬೆಂಗಳೂರು : ಶ್ರಾವಣ ಮಾಸ ಶುರುವಾಗಿದೆ. ಅಂದು ಮನೆಯಲ್ಲಿ ದೇವರ ಪೂಜೆ ಪುನಾಸ್ಕಾರಗಳನ್ನು ಹೆಚ್ಚಾಗಿ ಮಾಡುತ್ತಾರೆ. ಆದಕಾರಣ ಈ ಶ್ರಾವಣ ಮಾಸದಲ್ಲಿ ಮನೆಯಲ್ಲಿ ಈ 5 ವಸ್ತುಗಳು ಖಾಲಿಯಾಗದಂತೆ ನೋಡಿ‍ಕೊಳ್ಳಿ. ಇದರಿಂದ ಲಕ್ಷ್ಮೀ ಆ ಮನೆಯಲ್ಲಿ ನೆಲೆಸುತ್ತಾಳೆ.
 

ಶ್ರಾವಣ ಮಾಸದಲ್ಲಿ  ಲಕ್ಷ್ಮೀದೇವಿ ಮನೆಗೆ ಬರುತ್ತಾಳೆ ಎಂಬ ನಂಬಿಕೆ ಇದೆ. ಆ ವೇಳೆ ಮನೆಯಲ್ಲಿ ಲಕ್ಷ್ಮೀಗೆ  ಪ್ರಿಯವಾದ ಹಾಲು, ಮೊಸರು, ಅರಶಿನ, ತಾಂಬೂಲ, ಹೂ ಈ 5 ವಸ್ತುಗಳು ಖಾಲಿಯಾಗದಂತೆ ನೋಡಿಕೊಳ್ಳಿ. ಒಂದು ವೇಳೆ ಈ 5 ವಸ್ತುಗಳು ಖಾಲಿಯಾದರೆ ಆ ಮನೆಯಿಂದ ಲಕ್ಷ್ಮೀ ಹೊರಗೆ ಹೋಗುತ್ತಾಳೆ. ಇದರಿಂದ ಮನೆಗೆ ದರಿದ್ರ ಆವರಿಸುತ್ತದೆ  ಎಂದು ಹೇಳುತ್ತಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸರಸ್ವತಿ ಕವಚ ಸ್ತೋತ್ರ ಕನ್ನಡದಲ್ಲಿ ಮತ್ತು ಓದುವುದರ ಫಲವೇನು

ದೇವಿ ಮಹಾತ್ಮ್ಯಂ ಮಂಗಳಂ ನೀರಾಜಣಂ ಸ್ತೋತ್ರ

ತಪ್ಪುಗಳಿಗೆ ಕ್ಷಮಾಪಣೆ ಸಿಗಬೇಕೆಂದರೆ ಶಿವನ ಈ ಸ್ತೋತ್ರ ಓದಿ

ಶನಿ ಅಷ್ಟೋತ್ತರ ಶತನಾಮಾವಳಿ ಪಠಣದ ಅದ್ಭುತ ಪ್ರಯೋಜನಗಳು

ಮಹಾಲಕ್ಷ್ಮಿ ಅಷ್ಟಕಂ ಮತ್ತು ಅದರ ಸರಳ ಅರ್ಥ ಇಲ್ಲಿದೆ

ಮುಂದಿನ ಸುದ್ದಿ
Show comments