Webdunia - Bharat's app for daily news and videos

Install App

ಲಕ್ಷ್ಮೀ ಅನುಗ್ರಹಕ್ಕಾಗಿ ಯಾವಾಗಲೂ ನಿಮ್ಮ ಮನೆಯಲ್ಲಿ ಇರಲಿ ಈ 5 ವಸ್ತುಗಳು

Webdunia
ಶನಿವಾರ, 21 ಸೆಪ್ಟಂಬರ್ 2019 (05:55 IST)
ಬೆಂಗಳೂರು : ಮನೆಯಲ್ಲಿ ಸಂಪತ್ತಿನ ಅಧಿದೇವತೆ ಲಕ್ಷ್ಮೀದೇವಿ ನೆಲೆಸಿರಬೇಕು ಎಂದು ಎಲ್ಲರೂ ಪೂಜೆ ಪುನಸ್ಕಾರಗಳನ್ನು ಮಾಡುತ್ತಾರೆ. ಆದರೆ ನೀವು ಎಷ್ಟೇ ಪೂಜೆ ಮಾಡದರೂ ಮನೆಯಲ್ಲಿ ಈ 5 ವಸ್ತುಗಳು ಖಾಲಿಯಾದರೆ ಅಂತವರ ಮನೆಯಿಂದ ಲಕ್ಷ್ಮೀ ಹೊರಟು ಹೋಗುತ್ತಾಳಂತೆ.




*ಮನೆಯಲ್ಲಿ ಹಾಲು ಖಾಲಿಯಾಗದಂತೆ ನೋಡಿಕೊಳ್ಳಿ. ಒಂದು ಚಿಕ್ಕ ಕಪ್ಪಿನಲ್ಲಿ ಹಾಲನ್ನು ಎತ್ತಿಕೊಂಡು ಉಳಿದದ್ದನ್ನು ಮಾತ್ರವೇ ಬಳಸಿಕೊಳ್ಳಬೇಕು. ಹಾಲು ಮಜ್ಜಿಗೆ ಮೊಸರು ಯಾವಾಗಲೂ ಮನೆಯಲ್ಲಿ ಇರಬೇಕು. ಆಗ ಮಹಾಲಕ್ಷ್ಮಿಯು ಮನೆಯಲ್ಲಿ ನೆಲೆಸುತ್ತಾಳೆ.


*ಮನೆಯಲ್ಲಿ ನೀರಿನ ಕೊಡಪಾನ ಖಾಲಿ ಇರಬಾರದು. ಸದಾ ಮನೆಯಲ್ಲಿ ನೀರನ್ನು ತುಂಬಿಸಿಟ್ಟುಕೊಂಡಿರಬೇಕು. ಅಲ್ಲದೇ ನೀರನ್ನು ಮಿತವಾಗಿ ಬಳಸಬೇಕು. ಹೀಗೆ ಮಾಡಿದರೆ ಲಕ್ಷ್ಮೀ ಪ್ರಸನ್ನಳಾಗುತ್ತಾಳಂತೆ.


*ಮನೆಯಲ್ಲಿ ಅಕ್ಕಿ ಖಾಲಿಯಾಗದಂತೆ ನೋಡಿಕೊಳ್ಳಿ. ಯಾಕೆಂದರೆ ಭತ್ತ, ಅಕ್ಕಿ ಸಮೃದ್ಧಿಯ ಸಂಕೇತ. ಇದು ಖಾಲಿಯಾದರೆ ಲಕ್ಷ್ಮೀ ಮನೆಯಿಂದ ಹೊರಟುಹೋಗುತ್ತಾಳಂತೆ.


* ದೇವರ ಕೋಣೆಯಲ್ಲಿ, ನಿಮ್ಮ ಪರ್ಸ್ನಲ್ಲಿ ಅಥವಾ ಲಾಕರ್ ನಲ್ಲಿ ಹಣದ ನಾಣ್ಯಗಳನ್ನು ಇಡುವುದರಿಂದ ಹಣದ ಸಮಸ್ಯೆ ಇರುವುದಿಲ್ಲ.

* ಉಪ್ಪು ಮನೆಯಲ್ಲಿ ಖಾಲಿ ಆಗಬಾರದು. ಒಂದು ವೇಳೆ ಖಾಲಿಯಾದರೆ ಮನೆಗೆ ನಕರಾತ್ಮಕ ಶಕ್ತಿಗಳು ಪ್ರವೇಶಿಸುತ್ತದೆಯಂತೆ. ಅಂತಹ ಸ್ಥಳದಲ್ಲಿ ಲಕ್ಷ್ಮೀ ನೆಲೆಸಿರುವುದಿಲ್ಲವಂತೆ. ಮನೆಯಲ್ಲಿ ಉಪ್ಪು ಖಾಲಿ ಆಗದಂತೆ ಮುಂಜಾಗ್ರತೆ ವಹಿಸಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ದುರ್ಗಾ ಚಾಲೀಸಾ ಮಂತ್ರ ಕನ್ನಡದಲ್ಲಿ ಇಲ್ಲಿದೆ

ಅಕಾಲ ಮೃತ್ಯುಭಯ ಕಾಡುತ್ತಿದ್ದರೆ ಈ ಮಂತ್ರವನ್ನು ಜಪಿಸಿ

ಲಲಿತಾ ಪಂಚರತ್ನ ಸ್ತೋತ್ರ ತಪ್ಪದೇ ಓದಿ

ಇಂದು ಎಲ್ಲೆಲ್ಲೂ ವರಮಹಾಲಕ್ಷ್ಮಿ ಪೂಜೆ ಸಂಭ್ರಮ: ಈ ವೃತಾಚರಣೆಯಿಂದ ವಿಶೇಷ ಫಲ ಪ್ರಾಪ್ತಿ

ವರಮಹಾಲಕ್ಷ್ಮಿ ಹಬ್ಬದ ದಿನ ಹೇಳಬೇಕಾದ ಲಕ್ಷ್ಮೀ ಮಂತ್ರ

ಮುಂದಿನ ಸುದ್ದಿ
Show comments