Webdunia - Bharat's app for daily news and videos

Install App

ಹಣ ನಷ್ಟಕ್ಕೆ ನಾವು ಮನೆಯಲ್ಲಿ ಮಾಡುವ ಈ ತಪ್ಪುಗಳೇ ಕಾರಣವಂತೆ!

Webdunia
ಗುರುವಾರ, 3 ಡಿಸೆಂಬರ್ 2020 (07:00 IST)
ಬೆಂಗಳೂರು : ನಾವು ಮಾಡುವ ಕೆಲವೊಂದು ತಪ್ಪುಗಳಿಂದ ದುರಾದೃಷ್ಟ ಉಂಟಾಗಿ ನಾವು ದುಡಿದ ಹಣ ಕೈಯಲ್ಲಿ ಉಳಿಯುವುದಿಲ್ಲ. ವ್ಯವಹಾರದಲ್ಲಿ ನಷ್ಟವಾಗುತ್ತದೆ.

ನಾಬವು ಬೀರುಗಳಲ್ಲಿ ಅಮೂಲ್ಯವಾದ ವಸ್ತುಗಳನ್ನು ಇಡುತ್ತೇವೆ. ಆ ಇಂತಹ ಬೀರುಗಳ ಹಿಂದೆ ಪೊರಕೆಯನ್ನು ಇಡಬಾರದು. ಇದರಿಂದ ಸಕರಾತ್ಮಕ ಶಕ್ತಿ ಕಡಿಮೆಯಾಗು ಹಣ ನಷ್ಟಕ್ಕೆ ಕಾರಣವಾಗುತ್ತದೆ.  ಅಲ್ಲದೇ ಅಡುಗೆ ಮನೆಯಲ್ಲಿ ಔಷಧಿಗಳನ್ನು ಇಡುವುದು ಉತ್ತಮವಲ್ಲ ಎಂದು ವಾಸ್ತು ಶಾಸ್ತ್ರದಲ್ಲಿ ತಿಳಿಸಲಾಗಿದೆ. ಇದು ಕುಟುಂಬ ಸದಸ್ಯರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆಯಂತೆ.

ಹಾಗೇ ಮನೆಯ ಸ್ನಾನ ಗ್ರಹ ಮತ್ತು ಶೌಚಾಲಯದ ಬಾಗಿಲುಗಳನ್ನು ಯಾವಾಗಲೂ ಮುಚ್ಚಿರಬೇಕಂತೆ. ಇಲ್ಲದಿದ್ದರೆ  ಅದರಿಂದ ನಕರಾತ್ಮಕ ಶಕ್ತಿಗಳು ಮನೆಯೊಳಗೆ ಬಂದು ಹಣದ ನಷ್ಟಕ್ಕೆ ಕಾರಣವಾಗುತ್ತದೆಯಂತೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Shani Mantra: ಶನಿ ರಕ್ಷಾಸ್ತವಃ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ತಪ್ಪದೇ ಇಂದು ಓದಿ

Ram Navami 2025: ದಿನಾಂಕ, ಶುಭ ಮುಹೂರ್ತ ಇಲ್ಲಿದೆ

Saraswathi Mantra: ವಿದ್ಯೆ ತಲೆಗೆ ಹತ್ತಬೇಕೆಂದರೆ ಸರಸ್ವತಿಯ ಈ ಸ್ತೋತ್ರ ಓದಿ

Krishna Mantra: ಶ್ರೀಕೃಷ್ಣಾಷ್ಟಕಂ ಪ್ರತಿನಿತ್ಯ ಓದಿ: ಕನ್ನಡದಲ್ಲಿ ಇಲ್ಲಿದೆ

Lakshmi Mantra: ಹಣಕಾಸಿನ ಸಮಸ್ಯೆಯಿದ್ದರೆ ತಪ್ಪದೇ ಈ ಮಂತ್ರ ಓದಿ

ಮುಂದಿನ ಸುದ್ದಿ
Show comments