ಮುತ್ತೈದೆಯರಿಗೆ ನೀಡುವ ಬಾಗಿನದಲ್ಲಿರುವ ಪದಾರ್ಥಗಳು ಈ ದೇವತೆಗಳ ಸಂಕೇತವಂತೆ

Webdunia
ಮಂಗಳವಾರ, 15 ಸೆಪ್ಟಂಬರ್ 2020 (07:16 IST)
ಬೆಂಗಳೂರು : ಗೌರಿ ವ್ರತ ಮಾಡಿದ ಬಳಿಕ ಮುತ್ತೈದೆಯರಿಗೆ ಬಾಗಿನ ಕೊಡುವ ಶಾಸ್ತ್ರವಿದೆ. ಮುತ್ತೈದೆಯರಿಗೆ ನೀಡುವ ಈ ಬಾಗಿನದಲ್ಲಿ ಕೆಲವೊಂದು ವಸ್ತುಗಳನ್ನು ಹಾಕಿರುತ್ತಾರೆ. ಅದು ಒಂದೊಂದು ಪದಾರ್ಥವು ಒಂದೊಂದು ದೇವತೆಯ ಸಂಕೇತವಂತೆ. ಅದು ಯಾವ ದೇವರು ಎಂಬುದನ್ನು ತಿಳಿಯೋಣ.

*ಅರಿಶಿನ-ಗೌರಿ ದೇವಿಯ ಸಂಕೇತ
*ಕುಂಕುಮ-ಮಹಾಲಕ್ಷ್ಮೀಯ ಸಂಕೇತ.
*ಸಿಂಧೂರ-ಸರಸ್ವತಿ ದೇವಿಯ ಸಂಕೇತ.
*ಕನ್ನಡಿ-ರೂಪಲಕ್ಷ್ಮೀಯ ಸಂಕೇತ.
*ಬಾಚಣಿಗೆ – ಶೃಂಗಾರಲಕ್ಷ್ಮೀಯ ಸಂಕೇತ.
*ಕಾಡಿಗೆ – ಲಜ್ಜಾ ಲಕ್ಷ್ಮೀಯ ಸಂಕೇತ.
*ಅಕ್ಕಿ- ಶ್ರೀಲಕ್ಷ್ಮೀಯ ಸಂಕೇತ.
*ತೊಗರಿಬೇಳೆ- ವರಲಕ್ಷ್ಮೀಯ ಸಂಕೇತ.
*ಉದ್ದಿನಬೇಳೆ-ಸಿದ್ದಲಕ್ಷ್ಮೀಯ ಸಂಕೇತ.
*ತೆಂಗಿನಕಾಯಿ-ಸಂತಾನಲಕ್ಷ್ಮೀಯ ಸಂಕೇತ.
*ವೀಳ್ಯದೆಲೆ-ಧನಲಕ್ಷ್ಮೀಯ ಸಂಕೇತ.
*ಅಡಿಕೆ-ಇಷ್ಟಲಕ್ಷ್ಮೀಯ ಸಂಕೇತ.
*ಫಲ-ಜ್ಞಾನ ಲಕ್ಷ್ಮೀಯ ಸಂಕೇತ.
*ಬೆಲ್ಲ- ರಸಲಕ್ಷ್ಮೀಯ ಸಂಕೇತ.
*ವಸ್ತ್ರ-ವಸ್ತ್ರಲಕ್ಷ್ಮೀಯ ಸಂಕೇತ.
*ಹೆಸರುಬೇಳೆ-ವಿದ್ಯಾಲಕ್ಷ್ಮೀಯ ಸಂಕೇತ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವ ಅಷ್ಟೋತ್ತರ ಶತನಾಮಾವಾಳಿ ತಪ್ಪದೇ ಪಠಿಸಿ

ಸುಬ್ರಹ್ಮಣ್ಯ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಆಷಾಢ ಶುಕ್ರವಾರ ದೇವಿ ಆರಾಧನೆ ಹೀಗೇ ಮಾಡಿ

ತುಲಸಿ ಅಷ್ಟೋತ್ತರ ಶತನಾಮ ಸ್ತೋತ್ರ ಕನ್ನಡದಲ್ಲಿ

ಗುರುವಾರ ಓದಲೇಬೇಕಾದ ಮಹಾವಿಷ್ಣುವಿನ ಸ್ತೋತ್ರ ಇಲ್ಲಿದೆ

ಮುಂದಿನ ಸುದ್ದಿ
Show comments