ಈ ಮೂರು ರಾಶಿಯವರು ಕೈಗೆ ಕಪ್ಪುದಾರವನ್ನು ಕಟ್ಟಿಕೊಳ್ಳಬೇಡಿ

Webdunia
ಶನಿವಾರ, 16 ನವೆಂಬರ್ 2019 (06:05 IST)
ಬೆಂಗಳೂರು : ಹೆಚ್ಚಿನವರು ಕೈಗೆ ಕಪ್ಪು ದಾರಗಳನ್ನು ಕಟ್ಟಿಕೊಳ್ಳುತ್ತಾರೆ. ಆದರೆ ಎಲ್ಲಾ ರಾಶಿಯವರಿಗೂ ಈ ಕಪ್ಪುದಾರ ಆಗಿಬರುವುದಿಲ್ಲ. ಅದು ಯಾವ ರಾಶಿಗಳು ಎಂಬುದನ್ನು ತಿಳಿದುಕೊಳ್ಳಿ.




*ಮೇಷ ರಾಶಿ: ಈ ರಾಶಿಯ ಅಧಿಪತಿ ಆಂಜನೇಯಸ್ವಾಮಿ ಆಗಿರುವುದರಿಂದ ಇವರು ಕಪ್ಪು ದಾರವನ್ನು ಕಟ್ಟಿಕೊಳ್ಳಬಾರದು ಬದಲಾಗಿ ಆಂಜನೇಯಸ್ವಾಮಿಗೆ ಇಷ್ಟವಾದ ಕೆಂಪು ದಾರವನ್ನು ಕಟ್ಟಿಕೊಳ್ಳಿ.


*ವೃಶ್ಚಿಕ ರಾಶಿ: ಈ ರಾಶಿಯ ಅಧಿಪತಿಯೂ ಆಂಜನೇಯಸ್ವಾಮಿ ಆಗಿರುವುದರಿಂದ ಇವರು ಕಪ್ಪು ದಾರವನ್ನು ಕಟ್ಟಿಕೊಂಡರೆ ಮಾಡುವ ಕೆಲಸದಲ್ಲಿ ಲಾಭವಿರುವುದಿಲ್ಲ.


*ಕಟಕ ರಾಶಿ: ಈ ರಾಶಿಯವರು ಕಪ್ಪುದಾರವನ್ನು ಕೈಗೆ ಕಟ್ಟಿಕೊಂಡರೆ ಕೆಟ್ಟ ಶಕ್ತಿಗಳು ನಿಮ್ಮ ಮೇಲೆ ಆಕ್ರಮಣ ಮಾಡುತ್ತವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವ ಅಷ್ಟೋತ್ತರ ಶತನಾಮಾವಾಳಿ ತಪ್ಪದೇ ಪಠಿಸಿ

ಸುಬ್ರಹ್ಮಣ್ಯ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಆಷಾಢ ಶುಕ್ರವಾರ ದೇವಿ ಆರಾಧನೆ ಹೀಗೇ ಮಾಡಿ

ತುಲಸಿ ಅಷ್ಟೋತ್ತರ ಶತನಾಮ ಸ್ತೋತ್ರ ಕನ್ನಡದಲ್ಲಿ

ಗುರುವಾರ ಓದಲೇಬೇಕಾದ ಮಹಾವಿಷ್ಣುವಿನ ಸ್ತೋತ್ರ ಇಲ್ಲಿದೆ

ಮುಂದಿನ ಸುದ್ದಿ
Show comments