Webdunia - Bharat's app for daily news and videos

Install App

ಲಕ್ಷ್ಮೀ ಮನೆಯಲ್ಲಿ ಸ್ಥಿರವಾಗಿ ನೆಲೆಸಲು ಯಾವುದೇ ಕಾರಣಕ್ಕೂ ಮನೆಯಲ್ಲಿ ಈ ಶಬ್ಧಗಳು ಆಗಬಾರದು

Webdunia
ಮಂಗಳವಾರ, 15 ಜನವರಿ 2019 (10:07 IST)
ಬೆಂಗಳೂರು : ಮನೆಯಲ್ಲಿ ಸಿರಿ ಸಂಪತ್ತು ತುಂಬಿರಬೇಕೆಂದರೆ ಲಕ್ಷ್ಮೀ ದೇವಿ ಆ ಮನೆಯಲ್ಲಿ ನೆಲೆಸಿರಬೇಕು. ಅದಕ್ಕಾಗಿ ಪೂಜೆಗಳು, ದೀಪಾರಾಧನೆ ಮಾಡಬೇಕು. ಇವಿಷ್ಟನ್ನು ಮಾಡಿದರೆ ಸಾಲದು ಅದರ  ಜೊತೆಗೆ  ಮನೆಯಲ್ಲಿ ಕೆಲವು ಕೆಟ್ಟ ಶಬ್ದಗಳು ಬರದಂತೆ ನೋಡಿಕೊಳ್ಳಬೇಕು. ಇದರಿಂದ ಲಕ್ಷ್ಮೀ ಮನೆಯಲ್ಲಿ ಸ್ಥಿರವಾಗಿ ನೆಲೆಸುತ್ತಾಳೆ.


ಮನೆಯಲ್ಲಿ ಕಿಟಕಿ, ಬಾಗಿಲು ಹಾಕುವಾಗ, ತೆಗೆಯುವಾಗ ಕರ್ಕಶ ಶಬ್ಧಬರಬಾರದು. ನಾವು ಮನೆಯಲ್ಲಿ ನಡೆಯುವಾಗ ದೊಡ್ದದಾಗಿ ಶಬ್ಧ ಬರದಂತೆ ನಡೆಯಬೇಕು. ಹಾಗೇ ನಾವು ಆಹಾರವನ್ನು ಅಗೆದು ತಿನ್ನುವಾಗ ಶಬ್ಧ ಬರದಂತೆ ತಿನ್ನಬೇಕು.


ಹೀಗೆ ಇಂತಹ ಶಬ್ಧಗಳು ಮನೆಯಲ್ಲಿ ಆಗದಂತೆ ನೋಡಿಕೊಂಡರೆ ಆ ಮನೆಯಲ್ಲಿ ಸುಖ,ಶಾಂತಿ, ನೆಮ್ಮದಿ ನೆಲೆಸುತ್ತದೆ ಎಂದು ಹಿರಿಯರು ಹಾಗೂ ಪುರಾಣಗಳು ಹೇಳುತ್ತವೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನ ಅನುಗ್ರಹಕ್ಕಾಗಿ ಆನಂದ ಲಹರಿ ಪಠಿಸಿ: ಕನ್ನಡದಲ್ಲಿ ಇಲ್ಲಿದೆ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments