Webdunia - Bharat's app for daily news and videos

Install App

ಪಿತೃಗಳಿಗೆ ಮರಣದ ದಿನ ಶ್ರಾದ್ಧ ಮಾಡಲು ಆಗದವರಿಗೆ ಈ ದಿನ ಪ್ರಶಸ್ತವಾಗಿದೆ

Webdunia
ಬುಧವಾರ, 26 ಡಿಸೆಂಬರ್ 2018 (07:08 IST)
ಬೆಂಗಳೂರು : ಪಿತೃಗಳ ಆತ್ಮಕ್ಕೆ ಶಾಂತಿ ದೊರಕಲು ಅವರು ಮರಣ  ಹೊಂದಿದ ದಿನ ಶ್ರಾದ್ಧವನ್ನು ಮಾಡಲಾಗುತ್ತದೆ. ಆದರೆ ಅಂದು ಶ್ರಾದ್ಧ ಮಾಡಲು ಆಗದವರು  ಈ ದಿನ ಶ್ರಾದ್ಧವನ್ನು ಮಾಡಬಹುದು.


ಹೌದು. ಪಿತೃಗಳಿಗೆ ಪಿತೃ ಪಕ್ಷದ ಅಮವಾಸ್ಯೆ(ಮಹಾಲಯ ಅಮವಾಸ್ಯೆ)ಯಂದು ಕೂಡ ಶ್ರಾದ್ದವನ್ನು ಮಾಡಬಹುದು. ಮಹಾಲಯ ಅಮವಾಸ್ಯೆಯಂದು ಬ್ರಾಹ್ಮಣರನ್ನು ಕರೆದು ಪದ್ಧತಿ ಪ್ರಕಾರ ಶ್ರಾದ್ಧ ಮಾಡಬೇಕು. ಶ್ರಾದ್ಧ ಮಾಡಲು ಉತ್ತಮ ಸಮಯ ಮಧ್ಯಾಹ್ನ. ಅಂದು ಬ್ರಾಹ್ಮಣರಿಗೆ ದಾನವನ್ನು ಕೂಡ ಮಾಡಬೇಕು.


ಶಾಸ್ತ್ರಗಳ ಪ್ರಕಾರ, ಅಶ್ವತ್ಥ ಮರದ ಪೂಜೆ ಮಾಡುವುದರಿಂದ ಪೂರ್ವಜರು ತೃಪ್ತರಾಗ್ತಾರಂತೆ. ಈ ದಿನ ಸ್ಟೀಲ್ ಲೋಟದಲ್ಲಿ ಹಾಲು, ನೀರು, ಕಪ್ಪು ಎಳ್ಳು, ಜೇನುತುಪ್ಪವನ್ನು ಹಾಕಿ. ಇದರ ಜೊತೆ ಬಿಳಿ ಬಣ್ಣದ ಸಿಹಿ, ಕೆಲ ನಾಣ್ಯವನ್ನು ಅಶ್ವತ್ಥ ಮರದ ಕೆಳಗೆ ಇಡಿ. ಎಲ್ಲಾ ಮಿಶ್ರಣವನ್ನು ಮರದ ಕೆಳಗೆ ಹಾಕಿ ಓಂ ಸರ್ವ್ ಪಿತೃ ದೇವತಾಭ್ಯೋ ನಮಃ ಮಂತ್ರವನ್ನು ಜಪಿಸಿ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನ ಅನುಗ್ರಹಕ್ಕಾಗಿ ಆನಂದ ಲಹರಿ ಪಠಿಸಿ: ಕನ್ನಡದಲ್ಲಿ ಇಲ್ಲಿದೆ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments