Select Your Language

Notifications

webdunia
webdunia
webdunia
webdunia

ಅಪಘಾತ ದೋಷಕ್ಕೆ ಈ ಕ್ಷೇತ್ರದ ಪ್ರಸಾದ ಅದ್ಭುತ ಪರಿಹಾರವಂತೆ

ಅಪಘಾತ ದೋಷಕ್ಕೆ ಈ ಕ್ಷೇತ್ರದ ಪ್ರಸಾದ ಅದ್ಭುತ ಪರಿಹಾರವಂತೆ
ಬೆಂಗಳೂರು , ಗುರುವಾರ, 14 ಜೂನ್ 2018 (06:24 IST)
ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ರಸ್ತೆ ಅಪಘಾತದ ಸಂಖ್ಯೆ ಹೆಚ್ಚುತ್ತಿದೆ. ಅದೆಷ್ಟೋ ಜನರು ಅಪಘಾತದಿಂದ ಸಾವು ನೋವನ್ನು ಅನುಭವಿಸಿದ್ದಾರೆ. ನಮ್ಮ ಜ್ಯೋತಿಷ್ಯಶಾಸ್ತ್ರಜ್ಞರು ಈ ಘಟನೆಗಳು ದೋಷಗಳಿಂದ ಕೂಡ ಸಂಭವಿಸುವುದಾಗಿ ಹೇಳುತ್ತಾರೆ.  ಇಂತಹ ಅಪಘಾತಗಳು ಸಂಭವಿಸುವುದನ್ನು ತಡೆಯಲು ಮುನ್ನೆಚ್ಚರಿಕೆ ಕ್ರಮಗಳ ಜೊತೆಗೆ ಈ ಕ್ಷೇತ್ರದ ದೇವರ ಪ್ರಸಾದವನ್ನು ಸ್ವೀಕರಿಸಿದರೆ ಅದಕ್ಕೆ ಸಂಬಂಧಪಟ್ಟ ದೋಷ ಪರಿಹಾರ ಆಗುತ್ತದೆ ಎಂದು ಪಂಡಿತರು ಹೇಳುತ್ತಾರೆ.


ಪಂಡಿತರ ಪ್ರಕಾರ ಈ ಅಪಘಾತ ಸಂಭವಿಸಲು ಕುಜದೋಷ ಕಾರಣವಂತೆ. ಈ ಕುಜದೋಷ ನಿವಾರಣೆಗೆ ಬೆಲ್ಲ ದಾನ ಶ್ರೇಷ್ಟ. ಆದಕಾರಣ ಈ ದೋಷ ಪರಿಹಾರ ಆಗಬೇಕೆಂದರೆ ಆಂಧ್ರದ ಸುಪ್ರಸಿದ್ಧವಾದ ದೇವಸ್ಥಾನ ಮಂಗಳಗಿರಿ ನರಸಿಂಹ ಕ್ಷೇತ್ರದಲ್ಲಿ ದೇವರಿಗೆ ನೈವೇದ್ಯವಾಗಿ ಅರ್ಪಿಸುವ ಬೆಲ್ಲದ ಪ್ರಸಾದವನ್ನು ಸ್ವೀಕರಿಸಿದರೆ ಆಥವಾ ತೆಗೆದುಕೊಂಡು ಬಂದರೂ ಕೂಡ ಈ ಆಕ್ಸಿಡೆಂಟ್ ದೋಷ ನಿವಾರಣೆಯಾಗುತ್ತದೆ ಎಂದು ಪಂಡಿತರೊಬ್ಬರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಮಕ್ಕಳ ವಿದ್ಯೆ , ಅಪಮೃತ್ಯು ಹಾಗೂ ಅನಾರೋಗ್ಯ ದೋಷ ನಿವಾರಣೆ ಈ ದೇವರ ಫೋಟೋ ಮನೆಯಲ್ಲಿ ಹಾಕಿ