Select Your Language

Notifications

webdunia
webdunia
webdunia
webdunia

ಕ್ಯಾನ್ಸರ್‌ ನಂತಹ ಮಾರಕ ರೋಗಗಳನ್ನು ವಾಸಿಮಾಡುವ ಶಕ್ತಿ ಈ ದೇವರಿಗಿದೆಯಂತೆ

ಕ್ಯಾನ್ಸರ್‌ ನಂತಹ ಮಾರಕ ರೋಗಗಳನ್ನು ವಾಸಿಮಾಡುವ ಶಕ್ತಿ ಈ ದೇವರಿಗಿದೆಯಂತೆ
ಬೆಂಗಳೂರು , ಮಂಗಳವಾರ, 11 ಸೆಪ್ಟಂಬರ್ 2018 (10:40 IST)
ಬೆಂಗಳೂರು : ಹೈಟೆಕ್ ಆಸ್ಪತ್ರೆಗಳಲ್ಲಿ ವಾಸಿಯಾಗದ ಖಾಯಿಲೆಗಳಿಂದ ನರಳುತ್ತಿರುವವರು ಒಮ್ಮೆ ಶ್ರೀ ವೈದ್ಯನಾಥೇಶ್ವರ ಸ್ವಾಮಿಯ ಕ್ಷೇತ್ರಕ್ಕೆ ಬಂದು ಸ್ವಾಮಿ ದರ್ಶನ ಮಾಡಿ. ಯಾಕೆಂದರೆ ಸರ್ವರೋಗಗಳನ್ನು ಗುಣಪಡಿಸುವ ಶಕ್ತಿ ಈ ದೇವರಿಗಿದೆಯಂತೆ.


ತುಮಕೂರಿನ ಅರೆಯೂರಿನಲ್ಲಿರುವ ಶ್ರೀ ವೈದ್ಯನಾಥೇಶ್ವರ ಸ್ವಾಮಿ ದೇವಸ್ಥಾನಕ್ಕೆ ಒಮ್ಮೆ ಭೇಟಿ ನೀಡಿ ಸ್ವಾಮಿ ದರ್ಶನ ಮಾಡಿ ಹಲವಾರು ರೋಗಗಳು ವಾಸಿಯಾಗಿರುವ ಐತಿಹ್ಯವಿದೆ. ಸಾಯಂಕಾಲಗಳಲ್ಲಿ ಶ್ರೀ ವೈದ್ಯನಾಥೇಶ್ವರ ಸ್ವಾಮಿಯ ಜ್ಯೋತಿರ್ ಲಿಂಗವನ್ನು ಆರಾಧಿಸುವುದರಿಂದ ಏಳೇಳು ಜನ್ಮಗಳ ಪಾಪಗಳೂ ನಿವಾರಣೆಯಾಗುವುದಲ್ಲದೆ, ಕ್ಯಾನ್ಸರ್‌ ನಂತಹ ಮಾರಕ ರೋಗಗಳೂ ಕೂಡ ವಾಸಿಯಾಗಿರುವ ಉದಾಹರೆಣೆಗಳಿವೆ.


ಕ್ಯಾನ್ಸರ್‌ ನಂತಹ ಮಾರಕ ರೋಗಗಳಾದಿ ಸರ್ವರೋಗಗಳನ್ನು ವಾಸಿಮಾಡುವುದರಿಂದ ಶ್ರೀ ವೈದ್ಯನಾಥೇಶ್ವರ ಸ್ವಾಮಿಗೆ ಭವರೋಗ ವೈದ್ಯ ಎಂದೂ ಕರೆಯುತ್ತಾರೆ. ಸರ್ವ ರೋಗಗಳನ್ನೂ ನಿವಾರಿಸುವುದು ಮಾತ್ರವಲ್ಲ ಮನೋರೋಗವನ್ನು ಕೂಡ ತಹಬದಿಗೆ ತರುವ ಶಕ್ತಿ ಈ ದೇವರಿಗಿದೆಯಂತೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಲಕ್ಷ್ಮಿಕಟಾಕ್ಷವಿರಲು ಆ ಮನೆಯಲ್ಲಿ ಈ 5 ವಸ್ತುಗಳು ಇರಲೇಬೇಕಂತೆ