Webdunia - Bharat's app for daily news and videos

Install App

ಕ್ಯಾನ್ಸರ್‌ ನಂತಹ ಮಾರಕ ರೋಗಗಳನ್ನು ವಾಸಿಮಾಡುವ ಶಕ್ತಿ ಈ ದೇವರಿಗಿದೆಯಂತೆ

Webdunia
ಮಂಗಳವಾರ, 11 ಸೆಪ್ಟಂಬರ್ 2018 (10:40 IST)
ಬೆಂಗಳೂರು : ಹೈಟೆಕ್ ಆಸ್ಪತ್ರೆಗಳಲ್ಲಿ ವಾಸಿಯಾಗದ ಖಾಯಿಲೆಗಳಿಂದ ನರಳುತ್ತಿರುವವರು ಒಮ್ಮೆ ಶ್ರೀ ವೈದ್ಯನಾಥೇಶ್ವರ ಸ್ವಾಮಿಯ ಕ್ಷೇತ್ರಕ್ಕೆ ಬಂದು ಸ್ವಾಮಿ ದರ್ಶನ ಮಾಡಿ. ಯಾಕೆಂದರೆ ಸರ್ವರೋಗಗಳನ್ನು ಗುಣಪಡಿಸುವ ಶಕ್ತಿ ಈ ದೇವರಿಗಿದೆಯಂತೆ.


ತುಮಕೂರಿನ ಅರೆಯೂರಿನಲ್ಲಿರುವ ಶ್ರೀ ವೈದ್ಯನಾಥೇಶ್ವರ ಸ್ವಾಮಿ ದೇವಸ್ಥಾನಕ್ಕೆ ಒಮ್ಮೆ ಭೇಟಿ ನೀಡಿ ಸ್ವಾಮಿ ದರ್ಶನ ಮಾಡಿ ಹಲವಾರು ರೋಗಗಳು ವಾಸಿಯಾಗಿರುವ ಐತಿಹ್ಯವಿದೆ. ಸಾಯಂಕಾಲಗಳಲ್ಲಿ ಶ್ರೀ ವೈದ್ಯನಾಥೇಶ್ವರ ಸ್ವಾಮಿಯ ಜ್ಯೋತಿರ್ ಲಿಂಗವನ್ನು ಆರಾಧಿಸುವುದರಿಂದ ಏಳೇಳು ಜನ್ಮಗಳ ಪಾಪಗಳೂ ನಿವಾರಣೆಯಾಗುವುದಲ್ಲದೆ, ಕ್ಯಾನ್ಸರ್‌ ನಂತಹ ಮಾರಕ ರೋಗಗಳೂ ಕೂಡ ವಾಸಿಯಾಗಿರುವ ಉದಾಹರೆಣೆಗಳಿವೆ.


ಕ್ಯಾನ್ಸರ್‌ ನಂತಹ ಮಾರಕ ರೋಗಗಳಾದಿ ಸರ್ವರೋಗಗಳನ್ನು ವಾಸಿಮಾಡುವುದರಿಂದ ಶ್ರೀ ವೈದ್ಯನಾಥೇಶ್ವರ ಸ್ವಾಮಿಗೆ ಭವರೋಗ ವೈದ್ಯ ಎಂದೂ ಕರೆಯುತ್ತಾರೆ. ಸರ್ವ ರೋಗಗಳನ್ನೂ ನಿವಾರಿಸುವುದು ಮಾತ್ರವಲ್ಲ ಮನೋರೋಗವನ್ನು ಕೂಡ ತಹಬದಿಗೆ ತರುವ ಶಕ್ತಿ ಈ ದೇವರಿಗಿದೆಯಂತೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Ram Navami 2025: ಈ ವಿಶೇಷ ದಿನದಂದು ಹೀಗೇ ಮಾಡಿದ್ರೆ ಫಲ ನಿಶ್ಚಿತ

Shani Mantra: ಶನಿ ರಕ್ಷಾಸ್ತವಃ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ತಪ್ಪದೇ ಇಂದು ಓದಿ

Ram Navami 2025: ದಿನಾಂಕ, ಶುಭ ಮುಹೂರ್ತ ಇಲ್ಲಿದೆ

Saraswathi Mantra: ವಿದ್ಯೆ ತಲೆಗೆ ಹತ್ತಬೇಕೆಂದರೆ ಸರಸ್ವತಿಯ ಈ ಸ್ತೋತ್ರ ಓದಿ

Krishna Mantra: ಶ್ರೀಕೃಷ್ಣಾಷ್ಟಕಂ ಪ್ರತಿನಿತ್ಯ ಓದಿ: ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments