Webdunia - Bharat's app for daily news and videos

Install App

ಈ ದೀಪ ಹಚ್ಚಿದರೆ ಕುಟುಂಬದಲ್ಲಿ ಒಗ್ಗಟ್ಟಿರುತ್ತದೆ

Webdunia
ಸೋಮವಾರ, 12 ಅಕ್ಟೋಬರ್ 2020 (07:23 IST)
ಬೆಂಗಳೂರು : ಪ್ರತಿನಿತ್ಯ ಮನೆಯಲ್ಲಿ ದೇವರಿಗೆ ದೀಪ ಬೆಳಗುತ್ತಾರೆ. ಆದರೆ ಮನೆಯಲ್ಲಿ ಈ ದೀಪವನ್ನು ಬೆಳಗಿದರೆ ಕುಟುಂಬದಲ್ಲಿ ಒಗ್ಗಟ್ಟು ಬರುತ್ತದೆ.

ಹೌದು. ನಿಮ್ಮ ಕುಟುಂಬದಲ್ಲಿ ಒಗ್ಗಟ್ಟು ಇದ್ದರೆ ಮಾತ್ರ ಶತ್ರುಗಳು ನಮ್ಮ ಮೇಲೆ ದಾಳಿ ಮಾಡಲು ಸಾಧ್ಯವಿಲ್ಲ. ಆದಕಾರಣ ಪ್ರತಿ ಮಂಗಳವಾರದಂದು ತುಪ್ಪ ಅಥವಾ ತೆಂಗಿನೆಣ್ಣೆಯಿಂದ ದೀಪ ಹಚ್ಚಿದರೆ ನಿಮ್ಮ ಮನೆಯಲ್ಲಿ ಒಗ್ಗಟ್ಟು ಹೆಚ್ಚಾಗುತ್ತದೆ. ಒಬ್ಬರ ಮಾತಿಗೆ ಮತ್ತೊಬ್ಬರು ಬೆಲೆ ಕೊಡುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವ ಶಂಕರ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಶನಿ ದೋಷವಿರುವವರು ಇಂದು ಆಂಜನೇಯನ ಈ ಸ್ತೋತ್ರವನ್ನು ಓದಿ

ಮಂಗಳವಾರ ಅಪ್ಪಿ ತಪ್ಪಿಯೂ ಈ ತಪ್ಪು ಮಾಡ್ಬೇಡಿ

ವಿಷ್ಣು ಶತನಾಮ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

Ganesha Festival: ಈ ಒಂದು ನೈವೇದ್ಯ ಗಣೇಶನಿಗೆ 21 ಭಕ್ಷ್ಯ ಅರ್ಪಿಸಿದ ಹಾಗೇ

ಮುಂದಿನ ಸುದ್ದಿ
Show comments