Webdunia - Bharat's app for daily news and videos

Install App

ಗೃಹಸ್ಥರ ಮನೆಯಲ್ಲಿ ಯಾವುದೇ ಕಾರಣಕ್ಕೂ ಈ ದೀಪ ಉರಿಯಲೇಬಾರದು

Webdunia
ಸೋಮವಾರ, 21 ಜನವರಿ 2019 (11:35 IST)
ಬೆಂಗಳೂರು : ಪ್ರತಿಯೊಬ್ಬರು ಪ್ರತಿದಿನ ಮನೆಯಲ್ಲಿ ದೇವರ ಮುಂದೆ ದೀಪ ಹಚ್ಚುತ್ತಾರೆ. ಇದರಿಂದ ಮನೆಗೆ ಶ್ರೇಯಸ್ಸು ಉಂಟಾಗುತ್ತದೆ. ಆದರೆ ಗ್ರಹಸ್ಥರ ಮನೆಯಲ್ಲಿ ಯಾವುದೇ ಕಾರಣಕ್ಕೂ ಈ ದೀಪವನ್ನು ಹಚ್ಚಲೇಬಾರದು.


ಹೌದು. ಗ್ರಹಸ್ಥರ ಮನೆಯಲ್ಲಿ ಅಖಂಡ ದೀಪ(ನಿರಂತರ ದೀಪ) ಉರಿಯಬಾರದು. ಅದರಿಂದ ಮನೆಯೊಡತಿಗೆ ಶಾಂತಿ ಇರುವುದಿಲ್ಲ. ಯಾವಾಗಲೂ ಆಕೆಯ ಆರೋಗ್ಯ ಕೆಡುತ್ತಿರುತ್ತದೆ. ಆಕೆಗೆ ಯಾವಾಗಲೂ ಮಾನಸಿಕ, ದೈಹಿಕ ಸಮಸ್ಯೆ ಕಾಡುತ್ತಿರುತ್ತದೆ.


ಆದರೆ ಈ ಅಖಂಡ ದೀಪವನ್ನು ದೇವಸ್ಥಾನದಲ್ಲಿ, ಬ್ರಹ್ಮಚರ್ಯರ ಮನೆಯಲ್ಲಿ ಉರಿಸಬಹುದು ಎಂದು ಪಂಡಿತರು ಹೇಳುತ್ತಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ವಿಘ್ನ ವಿನಾಯಕನ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ತಪ್ಪದೇ ಓದಿ

ಇಂದು ಅಂದುಕೊಂಡ ಕೆಲಸವಾಗಬೇಕಾದರೆ ಆಂಜನೇಯನ ಈ ಮಂತ್ರ ಹೇಳಿ

ಗ್ರಹಗತಿಗಳ ಸಮಸ್ಯೆಯಿದ್ದಲ್ಲಿ ಈ ಸ್ತೋತ್ರವನ್ನು ತಪ್ಪದೇ ಓದಿ

ಆಂಜನೇಯ ಅಷ್ಟಕಂ ಕನ್ನಡದಲ್ಲಿ ಇಲ್ಲಿದೆ ಈ ದೋಷವಿರುವವರು ತಪ್ಪದೇ ಓದಿ

ಜೀವನದಲ್ಲಿ ಶಾಂತಿ, ಮೋಕ್ಷ ಪ್ರಾಪ್ತಿಯಾಗಲು ಆದಿಲಕ್ಷ್ಮಿಯ ಈ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments