Webdunia - Bharat's app for daily news and videos

Install App

ಚತುರ್ಥಿಯಂದು ಈ ಮಂತ್ರ ಪಠಿಸಿದರೆ ಪುಣ್ಯ ಪ್ರಾಪ್ತಿಯಾಗುತ್ತದೆಯಂತೆ

Webdunia
ಶುಕ್ರವಾರ, 21 ಆಗಸ್ಟ್ 2020 (08:19 IST)
ಬೆಂಗಳೂರು : ಗಣೇಶ ಚತುರ್ಥಿಯಂದು ಎಲ್ಲರೂ ಗಣೇಶನ ಪೂಜೆ ಮಾಡುತ್ತಾರೆ. ಆ ವೇಳೆ ಈ ಮಂತ್ರವನ್ನು ಪಠಿಸಿದರೆ ನಿಮ್ಮ ಅಂದುಕೊಂಡ ಕೆಲಸಗಳು ಈಡೇರುತ್ತವೆ.

ಗಣೇಶನಿಗೆ ಬಲು ಇಷ್ಟವಾದ ವಸ್ತುವೆಂದರೆ ಅದು ದವನದ  ಎಲೆ. ಚತುರ್ಥಿಯಂದು ಗಣೇಶನ ಪೂಜೆ ಮಾಡುವಾಗ  ಈ ಎಲೆಯನ್ನು ಇಟ್ಟು, ಮೋದಕವನ್ನು ಇಟ್ಟು ಪೂಜೆ ಮಾಡಿದರೆ ಪುಣ್ಯ ಪ್ರಾಪ್ತಿಯಾಗುತ್ತದೆ.

ಹಾಗೇ ಪೂಜೆ ಮಾಡಿದ ಬಳಿಕ ಗಣೇಶನ ಮುಂದೆ ಕುಳಿತು “ಓಂ ಶ್ರೀಂ ಗಂ ಜಗಾನನಾಯ ಸ್ವಾಹ” ಈ ಮಂತ್ರವನ್ನು 108 ಬಾರಿ ಪಠಿಸಿ ನಿಮ್ಮ ಕೋರಿಕೆ ಈಡೇರಬೇಕು ಎಂದು ಸಂಕಲ್ಪ ಮಾಡಿಕೊಂಡರೆ 41 ದಿನಗಳಲ್ಲೇ ನಿಮಗೆ ಫಲ ಸಿಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Lakshmi Mantra: ಶುಕ್ರವಾರದಂದು ತಪ್ಪದೇ ಲಕ್ಷ್ಮೀ ದೇವಿಯ ಈ ಮಂತ್ರವನ್ನು ಜಪಿಸಿ

Mahavishnu Mantra: ಗುರುವಾರ ಮಹಾವಿಷ್ಣುವಿನ ಈ ಸ್ತೋತ್ರವನ್ನು ತಪ್ಪದೇ ಓದಿ

Ganesha Mantra: ಜೀವನದಲ್ಲಿ ಸಂಕಷ್ಟಗಳು ಎದುರಾದಾಗ ಗಣೇಶನ ಈ ಸ್ತೋತ್ರ ಓದಿ

Devi Mantra: ಮಂಗಳವಾರ ತಪ್ಪದೇ ಈ ದೇವಿ ಮಂತ್ರವನ್ನು ಓದಿ

Shiva Chalisa: ಸೋಮವಾರ ಭಕ್ತಿಯಿಂದ ಶಿವ ಚಾಲೀಸಾ ಓದಿ

ಮುಂದಿನ ಸುದ್ದಿ
Show comments