Webdunia - Bharat's app for daily news and videos

Install App

ಚತುರ್ಥಿಯಂದು ಈ ಮಂತ್ರ ಪಠಿಸಿದರೆ ಪುಣ್ಯ ಪ್ರಾಪ್ತಿಯಾಗುತ್ತದೆಯಂತೆ

Webdunia
ಶುಕ್ರವಾರ, 21 ಆಗಸ್ಟ್ 2020 (08:19 IST)
ಬೆಂಗಳೂರು : ಗಣೇಶ ಚತುರ್ಥಿಯಂದು ಎಲ್ಲರೂ ಗಣೇಶನ ಪೂಜೆ ಮಾಡುತ್ತಾರೆ. ಆ ವೇಳೆ ಈ ಮಂತ್ರವನ್ನು ಪಠಿಸಿದರೆ ನಿಮ್ಮ ಅಂದುಕೊಂಡ ಕೆಲಸಗಳು ಈಡೇರುತ್ತವೆ.

ಗಣೇಶನಿಗೆ ಬಲು ಇಷ್ಟವಾದ ವಸ್ತುವೆಂದರೆ ಅದು ದವನದ  ಎಲೆ. ಚತುರ್ಥಿಯಂದು ಗಣೇಶನ ಪೂಜೆ ಮಾಡುವಾಗ  ಈ ಎಲೆಯನ್ನು ಇಟ್ಟು, ಮೋದಕವನ್ನು ಇಟ್ಟು ಪೂಜೆ ಮಾಡಿದರೆ ಪುಣ್ಯ ಪ್ರಾಪ್ತಿಯಾಗುತ್ತದೆ.

ಹಾಗೇ ಪೂಜೆ ಮಾಡಿದ ಬಳಿಕ ಗಣೇಶನ ಮುಂದೆ ಕುಳಿತು “ಓಂ ಶ್ರೀಂ ಗಂ ಜಗಾನನಾಯ ಸ್ವಾಹ” ಈ ಮಂತ್ರವನ್ನು 108 ಬಾರಿ ಪಠಿಸಿ ನಿಮ್ಮ ಕೋರಿಕೆ ಈಡೇರಬೇಕು ಎಂದು ಸಂಕಲ್ಪ ಮಾಡಿಕೊಂಡರೆ 41 ದಿನಗಳಲ್ಲೇ ನಿಮಗೆ ಫಲ ಸಿಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ನಾರಾಯಣೀ ಸ್ತುತಿಯನ್ನು ಇಂದು ತಪ್ಪದೇ ಓದಿ

ಶ್ರೀರಾಮ ಅಷ್ಟೋತ್ತರ ಮಂತ್ರ ಕನ್ನಡದಲ್ಲಿ

ಧನಾದಾಯ ಹೆಚ್ಚಿಸಲು ಶ್ರೀ ಕುಬೇರ ಅಷ್ಟೋತ್ತರ ಓದಿ

ಈ ದುರ್ಗಾ ಮಂತ್ರವನ್ನು ತಪ್ಪದೇ ಮಂಗಳವಾರ ಓದಿ

ಶಿವ ಮಂಗಳಾಷ್ಟಕಂ ತಪ್ಪದೇ ಓದಿ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments