Webdunia - Bharat's app for daily news and videos

Install App

ತುಳಸಿಗೆ ಪೂಜೆ ಮಾಡುವ ವೇಳೆ ಈ ಮಂತ್ರ ಜಪಿಸಿ

Webdunia
ಮಂಗಳವಾರ, 1 ಸೆಪ್ಟಂಬರ್ 2020 (07:40 IST)
ಬೆಂಗಳೂರು : ಪ್ರತಿದಿನ ಬೆಳಿಗ್ಗೆ ಹಾಗೂ ಸಂಜೆ ಎಲ್ಲರ ಮನೆಯಲ್ಲೂ ತುಳಸಿಗೆ ಪೂಜೆ ಮಾಡುತ್ತಾರೆ. ಈ ರೀತಿ ತುಳಸಿಗೆ ಪೂಜೆ ಮಾಡುವಾಗ ಈ ಮಂತ್ರವನ್ನು ಜಪಿಸಿ.

ಪ್ರತಿದಿನ ತುಳಸಿಗೆ ದೀಪ ಹಚ್ಚಿದ ಬಳಿಕ ತುಳಸಿ ಗಿಡವನ್ನು ಮುಟ್ಟಿ  “ಓಂ ನಾರಾಯಣಾಯ ವಿಘ್ಮಯೇ, ವಾಸುದೇವಾಯ ದೀಮಹಿಂ. ತನ್ನೊ ವಿಷ್ಣು ಪ್ರಚೋದಯಾತ್”. ಈ ಮಂತ್ರವನ್ನು ಜಪಿಸಿ. ಇದರಿಂದ ವಿಷ್ಣು, ಲಕ್ಷ್ಮೀಯ ಕೃಪೆ ದೊರೆತು ನಿಮ್ಮ ಜೀವನದಲ್ಲಿ, ಸಂಸಾರದಲ್ಲಿ ಎದುರಾದ ಸಮಸ್ಯೆಗಳು ನಿವಾರಣೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Hanuman Chalisa: ಹನುಮಾನ್ ಚಾಲೀಸಾ ಕನ್ನಡದಲ್ಲಿ: ಇಂದು ತಪ್ಪದೇ ಓದಿ

Lakshmi Mantra: ಶುಕ್ರವಾರದಂದು ತಪ್ಪದೇ ಲಕ್ಷ್ಮೀ ದೇವಿಯ ಈ ಮಂತ್ರವನ್ನು ಜಪಿಸಿ

Mahavishnu Mantra: ಗುರುವಾರ ಮಹಾವಿಷ್ಣುವಿನ ಈ ಸ್ತೋತ್ರವನ್ನು ತಪ್ಪದೇ ಓದಿ

Ganesha Mantra: ಜೀವನದಲ್ಲಿ ಸಂಕಷ್ಟಗಳು ಎದುರಾದಾಗ ಗಣೇಶನ ಈ ಸ್ತೋತ್ರ ಓದಿ

Devi Mantra: ಮಂಗಳವಾರ ತಪ್ಪದೇ ಈ ದೇವಿ ಮಂತ್ರವನ್ನು ಓದಿ

ಮುಂದಿನ ಸುದ್ದಿ
Show comments