Webdunia - Bharat's app for daily news and videos

Install App

ಕಷ್ಟ ಪರಿಹಾರವಾಗಲು ತಪ್ಪದೇ ಹೇಳಿ ಈ ಮಂತ್ರ

Webdunia
ಮಂಗಳವಾರ, 15 ಅಕ್ಟೋಬರ್ 2019 (06:31 IST)
ಬೆಂಗಳೂರು : ಯಾರಿಗೆ ಏನೇ ಕಷ್ಟ ಬಂದರೂ ಮೊದಲು ನೆನೆಯುವುದು ದೇವರನ್ನು. ದೇವರು ತಮ್ಮನ್ನು ಕಾಪಾಡುತ್ತಾನೆ ಎಂಬ ನಂಬಿಕೆ ಹಲವರಿಗಿದೆ. ಆದ್ದರಿಂದ ನೀವು ಕಷ್ಟಕ್ಕೆ ಸಿಲುಕಿದಾಗ ಈ ಮಂತ್ರವನ್ನು ಪಠಿಸಿದರೆ ನಿಮ್ಮ ಸಮಸ್ಯೆ ದೂರವಾಗುತ್ತದೆಯಂತೆ.




*ಗಣೇಶ ವಿಘ್ನವಿನಾಶಕ ಎಂದು ಕರೆಯುತ್ತಾರೆ. ಆದ್ದರಿಂದ ಕಷ್ಟಕಾಲದಲ್ಲಿ ಗಣೇಶನ ಈ ಮಂತ್ರ ಹೇಳಿದರೆ ಕಷ್ಟ ಪರಿಹಾರವಾಗುತ್ತದೆ.


ವಕ್ರತುಂಡ ಮಹಾಕಾಯ ಕೋಟಿ ಸೂರ್ಯ ಸಮಪ್ರಭ ನಿರ್ವಿಘ್ನಂ ಕುರುಮೇ ದೇವ ಸರ್ವಕಾರ್ಯೇಷು ಸರ್ವದಾ


*ಕಷ್ಟ ಕಾಲದಲ್ಲಿ ಶಿವ ಎಂದಾಕ್ಷಣ ಭಕ್ತರನ್ನು ಪೊರೆಯುವ ಈಶ್ವರನ ಈ ಮಂತ್ರವನ್ನು ಪಠಿಸಿದರೆ ಸರ್ವ ಸಮಸ್ಯೆಗಳು ನಿವಾರಣೆಯಾಗುತ್ತದೆಯಂತೆ.


ಪಂಚಾಕ್ಷರಿ ಮಂತ್ರ: ಓಂ ನಮಶಿವಾಯ, ರುದ್ರಮಂತ್ರ: ಓಂ ನಮೋ ಭಗವತೇ ರುದ್ರಾಯ.

ಶಿವ ಗಾಯತ್ರಿ ಮಂತ್ರ: ಓಂ ತತ್ಪುರುಷಾಯ ವಿದ್ಮಹೇ ವಿದ್ಮಹೇ ಮಹಾದೇವಾಯ ಧೀಮಹಿ ತನ್ನೋರುದ್ರಹ್ ಪ್ರಚೋದಯಾತ್

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Gayatri Mantra: ಗಾಯತ್ರಿ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ ಇಲ್ಲಿದೆ

Shani Mantra: ಶನಿ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ಇಂದು ತಪ್ಪದೇ ಓದಿ

Lucky number: ಹುಟ್ಟಿದ ದಿನಾಂಕಕ್ಕೆ ಅನುಸಾರವಾಗಿ ನಿಮ್ಮ ಅದೃಷ್ಟ ಸಂಖ್ಯೆ ಲೆಕ್ಕ ಹಾಕುವುದು ಹೇಗೆ ನೋಡಿ

Tulsi Mantra: ಹೆಣ್ಣು ಮಕ್ಕಳಿಗಾಗಿ ತುಳಸಿ ಅಷ್ಟೋತ್ತರ ಮಂತ್ರ ಇಲ್ಲಿದೆ

Parashurama Stuthi: ಪ್ರತಿನಿತ್ಯ ಬೆಳಿಗ್ಗೆ ಪರಶುರಾಮ ಸ್ತುತಿ ಓದಿ, ಎಷ್ಟು ಲಾಭವಿದೆ ನೋಡಿ

ಮುಂದಿನ ಸುದ್ದಿ
Show comments