Webdunia - Bharat's app for daily news and videos

Install App

ಮನೆಯ ಸುತ್ತಮುತ್ತಲಿರುವ ಈ ವಸ್ತು ದಾರಿದ್ರ್ಯಕ್ಕೆ ಕಾರಣವಾಗಬಹುದು ಎಚ್ಚರ

Webdunia
ಸೋಮವಾರ, 22 ಜುಲೈ 2019 (06:29 IST)
ಬೆಂಗಳೂರು : ಮನೆಯನ್ನು ಒಳಗಡೆ ಮಾತ್ರ ಶುಚಿಯಾಗಿಟ್ಟುಕೊಂಡರೆ ಸಾಲದು. ಮನೆಯ ಸುತ್ತಮುತ್ತ ಏನಾಗಿದೆ ಎಂದು ಗಮನಿಸುತ್ತ ಇರಬೇಕು. ಇಲ್ಲವಾದರೆ ಮನೆಯ ಆಸುಪಾಸು ಈ ವಸ್ತುಗಳಿದ್ದರೆ ಆ ಮನೆಗೆ ದರಿದ್ರ ಆವರಿಸುವುದು ಖಂಡಿತ.




* ನಿಮ್ಮ ಮನೆಯ ಅಂಗಡಿ ಅಥವಾ ಆಸು ಪಾಸಿನಲ್ಲಿ ಪಾರಿವಾಳದ ಗೂಡುಗಳಿದ್ದರೆ ಅದನ್ನು ತೆಗೆದು ಹಾಕಿ. ಯಾಕೆಂದರೆ ಇದು ಬಡತನಕ್ಕೆ ಕಾರಣವಾಗುತ್ತದೆ.


* ಮನೆಯ ಗೋಡೆಗಳು ಬಿರುಕು ಬಿಟ್ಟಿದ್ದರೆ ತಕ್ಷಣ ಅದನ್ನು ಸರಿಪಡಿಸಿ. ಇಲ್ಲವಾದರೆ ಅಂತಹ ಮನೆಯಲ್ಲಿ ವಾಸಿಸುವ ಮನಸ್ಸುಗಳಲ್ಲಿ ಸಹ ಬಿರುಕನ್ನು ಮೂಡಿಸುತ್ತದೆ. ಮನೆಯಲ್ಲಿ ನೆಮ್ಮದಿ ಹಾಳಾಗುತ್ತದೆ.

* ಮನೆಯಲ್ಲಿ ಜೇಡರ ಬಲೆ ಕಟ್ಟಿದ್ದರೆ ಅದನ್ನು ಕಂಡ ತಕ್ಷಣ ತೆಗೆದು ಹಾಕಿ.ಇಲ್ಲವಾದರೆ ಹಣಕಾಸಿನ ಸಮಸ್ಯೆ ನಿಮಗೆ ಎದುರಾಗುತ್ತದೆ.

* ಮನೆಯ ಮುಂದಿರುವ ಗಿಡ ಮತ್ತು ಮರಗಳಿಂದ ಒಣಗಿದ ಎಲೆಗಳು ಸಾಮಾನ್ಯವಾಗಿ ಬೀಳುತ್ತಿರುತ್ತವೆ. ತಕ್ಷಣ ಅವುಗಳನ್ನು ಸ್ವಚ್ಛಗೊಳಿಸಿ. ಇದು ಕೂಡ ಆರ್ಥಿಕವಾಗಿ ನಷ್ಟಕ್ಕೆ ಕಾರಣವಾಗಬಹುದು.

ಮನೆ ಅಥವಾ ಅಂಗಡಿ ಬಳಿ ಜೇನು ಗೂಡು ಕಟ್ಟಿದರೆ ಅದು ಅಶುಭ  ಎಂದು ಪರಿಗಣಿಸಲಾಗಿದೆ . ಹಣ ವಿಪರೀತವಾಗಿ ಖರ್ಚಾಗುವ ಲಕ್ಷಣವನ್ನು ಇದು ಸೂಚಿಸುತ್ತದೆ .

 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನ ಅನುಗ್ರಹಕ್ಕಾಗಿ ಆನಂದ ಲಹರಿ ಪಠಿಸಿ: ಕನ್ನಡದಲ್ಲಿ ಇಲ್ಲಿದೆ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments