ಜಾತಕದಲ್ಲಿ ಗುರುಗ್ರಹ ದೋಷವಿದ್ದರೆ ಈ ಸಮಸ್ಯೆ ಕಾಡುತ್ತದೆ. ಅದಕ್ಕೆ ಈ ಪರಿಹಾರ ಮಾಡಿ

Webdunia
ಮಂಗಳವಾರ, 10 ನವೆಂಬರ್ 2020 (08:23 IST)
ಬೆಂಗಳೂರು : ಗ್ರಹಗಳು ಕೂಡ ನಮ್ಮ ಆರೋಗ್ಯವನ್ನು ನಿಯಂತ್ರಿಸುತ್ತವೆ. ಆದಕಾರಣ ನೀವು ಯಾವುದೇ ಅನಾರೋಗ್ಯಕ್ಕೆ ಒಳಗಾದರೆ ಜಾತಕ ಹಾಗೂ ಜ್ಯೋತಿಷ್ಯದ ಮೂಲಕ ದೋಷಪೂರಿತ ಗ್ರಹಗಳಿಗೆ ಪರಿಹಾರವನ್ನು ಕಂಡುಕೊಳ್ಳಬಹುದು. ಹಾಗಾದ್ರೆ ಗುರುಗ್ರಹ ದುರ್ಬಲವಾದರೆ  ನಿಮಗೆ ಯಾವ ಸಮಸ್ಯೆ ಕಾಡುತ್ತದೆ. ಅದಕ್ಕೆ ಪರಿಹಾರವೇನು ಎಂಬುದನ್ನು ತಿಳಿದುಕೊಳ್ಳಿ.

ನಿಮ್ಮ ಜಾತಕದಲ್ಲಿ ಗುರು ಗ್ರಹ ದುರ್ಬಲವಾಗಿದ್ದರೆ ನೀವು ಯಕೃತ್ತು, ಕಾಮಾಲೆ, ಬೊಜ್ಜು, ಕ್ಯಾನ್ಸರ್ ಮತ್ತು ಮಧುಮೇಹಕ್ಕೆ  ಸಂಬಂಧಪಟ್ಟ ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.

ಈ ಸಮಸ್ಯೆ ನಿವಾರಿಸಲು ಈ ಪರಿಹಾರವನ್ನು ಮಾಡಿ. ಹನೆಯ ಮೇಲೆ ಶ್ರೀಗಂಧದ ಪೇಸ್ಟ್ ಹಚ್ಚಿ. ಹಿರಿಯರಿಗೆ ಮತ್ತು ಅನಾಥರಿಗೆ ಬಾಳೆಹಣ್ಣು ಅಥವಾ ಸಿಹಿತಿಂಡಿಗಳನ್ನು ದಾನವಾಗಿ ನೀಡಿ. ನಿಮ್ಮ ಒಡಹುಟ್ಟಿದವರಿಗೆ ಸಹಾಯ ಮಾಡಿ. ಚಿನ್ನಾಭರಣಗಳನ್ನು ಧರಿಸಿ. ನಿಮ್ಮ ತಂದೆಯ ವಸ್ತುಗಳನ್ನು ಬಳಸಿ.

 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗಣಪತಿಯ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಪಠಿಸಿ

ಇಂದು ಚಂದ್ರಗ್ರಹಣ: ಕರ್ನಾಟಕದಲ್ಲಿ ಎಷ್ಟು ಹೊತ್ತು ಗೋಚರ, ಈ ರಾಶಿಗೆ ಲಾಭದಾಯಕ

ಇಂದು ದುರ್ಗಾದೇವಿಯ ಈ ಮಂತ್ರವನ್ನು ತಪ್ಪದೇ ಪಠಿಸಿ

ರುದ್ರಾಷ್ಟಕಂ ಸ್ತೋತ್ರ ಕನ್ನಡದಲ್ಲಿ, ಇಂದು ತಪ್ಪದೇ ಓದಿ

ಗ್ರಹ ದೋಷ ನಿವಾರಣೆಗೆ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments