Webdunia - Bharat's app for daily news and videos

Install App

ಜಾತಕದಲ್ಲಿ ರಾಹುಗ್ರಹ ದೋಷವಿದ್ದರೆ ಈ ಸಮಸ್ಯೆ ಕಾಡುತ್ತದೆ. ಅದಕ್ಕೆ ಈ ಪರಿಹಾರ ಮಾಡಿ

Webdunia
ಶುಕ್ರವಾರ, 13 ನವೆಂಬರ್ 2020 (08:03 IST)
ಬೆಂಗಳೂರು : ಗ್ರಹಗಳು ಕೂಡ ನಮ್ಮ ಆರೋಗ್ಯವನ್ನು ನಿಯಂತ್ರಿಸುತ್ತವೆ. ಆದಕಾರಣ ನೀವು ಯಾವುದೇ ಅನಾರೋಗ್ಯಕ್ಕೆ ಒಳಗಾದರೆ ಜಾತಕ ಹಾಗೂ ಜ್ಯೋತಿಷ್ಯದ ಮೂಲಕ ದೋಷಪೂರಿತ ಗ್ರಹಗಳಿಗೆ ಪರಿಹಾರವನ್ನು ಕಂಡುಕೊಳ್ಳಬಹುದು. ಹಾಗಾದ್ರೆ ರಾಹುಗ್ರಹ ದುರ್ಬಲವಾದರೆ  ನಿಮಗೆ ಯಾವ ಸಮಸ್ಯೆ ಕಾಡುತ್ತದೆ. ಅದಕ್ಕೆ ಪರಿಹಾರವೇನು ಎಂಬುದನ್ನು ತಿಳಿದುಕೊಳ್ಳಿ.

ನಿಮ್ಮ ಜಾತಕದಲ್ಲಿ ರಾಹು ಗ್ರಹ ದುರ್ಬಲವಾಗಿದ್ದರೆ ನೀವು ಭಯ, ಗೊಂದಲ, ಗುಣಪಡಿಸಲಾಗದ ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.

ಈ ಸಮಸ್ಯೆ ನಿವಾರಿಸಲು ಈ ಪರಿಹಾರವನ್ನು ಮಾಡಿ. ಪಕ್ಷಿಗಳಿಗೆ ಆಹಾರ ನೀಡಿ. ಅವಿಭಕ್ತ ಕುಟುಂಬದಲ್ಲಿ ವಾಸಮಾಡಿ. ನೈರುತ್ಯ ಮೂಲೆಯಲ್ಲಿ ನೀರನ್ನು ಸಂಗ್ರಹಿಸಿ. ಹಾಗೇ ವೈವಾಹಿಕ ಜೀವನದಲ್ಲಿ ಸಮಸ್ಯೆಯನ್ನು ತಪ್ಪಿಸಲು ರಾತ್ರಿಯ ವೇಳೆ 5 ಮೂಲಂಗಿಗಳನ್ನು ನಿಮ್ಮ ಸಂಗಾತಿಯ ತಲೆಯ ಬಳಿ ಇರಿಸಿ. ಮರುದಿನ ಬೆಳಿಗ್ಗೆ ಅವುಗಳನ್ನು ಹರಿಯುವ ನೀರಿನಲ್ಲಿ ಎಸೆಯಿರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ನರಸಿಂಹಾಷ್ಟಕಂವನ್ನು ತಪ್ಪದೇ ಓದಿ, ಫಲವೇನು ತಿಳಿಯಿರಿ

ಶತ್ರು ಭಯವಿದ್ದರೆ ಕಾಳೀ ಹೃದಯ ಸ್ತೋತ್ರವನ್ನು ತಪ್ಪದೇ ಓದಿ

ಶಿವನ ಅನುಗ್ರಹಕ್ಕಾಗಿ ಈ ಶತನಾಮ ಸ್ತೋತ್ರ ಓದಿ

ಶನಿ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ

ಸೌಭಾಗ್ಯ ಲಕ್ಷ್ಮೀ ಅಷ್ಟೋತ್ತರ ನಾಮಾವಳಿಯನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments