ಜಾತಕದಲ್ಲಿ ಕೇತುಗ್ರಹ ದೋಷವಿದ್ದರೆ ಈ ಸಮಸ್ಯೆ ಕಾಡುತ್ತದೆ. ಅದಕ್ಕೆ ಈ ಪರಿಹಾರ ಮಾಡಿ

Webdunia
ಶನಿವಾರ, 14 ನವೆಂಬರ್ 2020 (08:14 IST)
ಬೆಂಗಳೂರು : ಗ್ರಹಗಳು ಕೂಡ ನಮ್ಮ ಆರೋಗ್ಯವನ್ನು ನಿಯಂತ್ರಿಸುತ್ತವೆ. ಆದಕಾರಣ ನೀವು ಯಾವುದೇ ಅನಾರೋಗ್ಯಕ್ಕೆ ಒಳಗಾದರೆ ಜಾತಕ ಹಾಗೂ ಜ್ಯೋತಿಷ್ಯದ ಮೂಲಕ ದೋಷಪೂರಿತ ಗ್ರಹಗಳಿಗೆ ಪರಿಹಾರವನ್ನು ಕಂಡುಕೊಳ್ಳಬಹುದು. ಹಾಗಾದ್ರೆ ಕೇತುಗ್ರಹ ದುರ್ಬಲವಾದರೆ  ನಿಮಗೆ ಯಾವ ಸಮಸ್ಯೆ ಕಾಡುತ್ತದೆ. ಅದಕ್ಕೆ ಪರಿಹಾರವೇನು ಎಂಬುದನ್ನು ತಿಳಿದುಕೊಳ್ಳಿ.

ನಿಮ್ಮ ಜಾತಕದಲ್ಲಿ ಕೇತು ಗ್ರಹ ದುರ್ಬಲವಾಗಿದ್ದರೆ ನೀವು ಚಿಕನ್ ಪಾಕ್ಸ್, ಮತ್ತು ಶಸ್ತ್ರಚಿಕಿತ್ಸೆಗೆ ಸಂಬಂಧಪಟ್ಟ ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.

ಈ ಸಮಸ್ಯೆ ನಿವಾರಿಸಲು ಈ ಪರಿಹಾರವನ್ನು ಮಾಡಿ. ಅನಾಥರಿಗೆ ಸಿಹಿತಿಂಡಿಗಳನ್ನು ದಾನ ಮಾಡಿ. ಆಭರಣಗಳಲ್ಲಿ ಕೆಂಪು ಬಣ್ಣದ ಹವಳದ ಮಣಿಗಳನ್ನು ಎಂದಿಗೂ ಬಳಸಬೇಡಿ. ಕೆಂಪು ಬಟ್ಟೆಗಳನ್ನು ಧರಿಸಬೇಡಿ. ನಿಮ್ಮೊಂದಿಗೆ ಯಾವಾಗಲೂ ಬೆಳ್ಳಿ ವಸ್ತುಗಳನ್ನು ತೆಗೆದುಕೊಂಡು ಹೋಗಿ, ಕಪ್ಪು-ಬಿಳಿ ಮಿಶ್ರಿತ ಕಂಬಳಿಗಳನ್ನು ಅಗತ್ಯವಿರುವವರಿಗೆ ದಾನ ಮಾಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಬುಧ ಗ್ರಹ ದೋಷವಿದ್ದಾಗ ಯಾವ ಆಹಾರ ಸೇವಿಸಬೇಕು, ಬಟ್ಟೆ ಧರಿಸಬೇಕು ತಿಳಿಯಿರಿ

ಬುಧವಾರ ಶಾರದಾ ದೇವಿಯ ಈ ಪ್ರಾರ್ಥನಾ ಮಂತ್ರ ಹೇಳಿ

ಜ್ಯೋತಿಷ್ಯ ಪ್ರಕಾರ ಮೀನ ರಾಶಿಯವರು ಯಾವ ಆರೋಗ್ಯ ಸೇವಿಸಬೇಕು

ಏಕಾದಶಮುಖ ಹನುಮತ್ಕವಚ ಸ್ತೋತ್ರಂ ಕನ್ನಡದಲ್ಲಿ

ಜ್ಯೋತಿಷ್ಯ ಪ್ರಕಾರ ಕುಂಭ ರಾಶಿಯವರು ಯಾವ ಆರೋಗ್ಯ ಸೇವಿಸಬೇಕು

ಮುಂದಿನ ಸುದ್ದಿ
Show comments