Webdunia - Bharat's app for daily news and videos

Install App

ಸಕಲ ಸಿದ್ಧಿಗಾಗಿ ಲಕ್ಷ್ಮೀದೇವಿಗೆ ತುಪ್ಪದ ದೀಪವನ್ನು ಹಚ್ಚುವಾಗ ಈ ನಿಯಮದ ಪ್ರಕಾರ ದೀಪ ಹಚ್ಚಿದರೆ ಉತ್ತಮ

Webdunia
ಸೋಮವಾರ, 21 ಮೇ 2018 (16:09 IST)
ಬೆಂಗಳೂರು : ಹಿಂದೂಗಳ ಸಂಪ್ರದಾಯದಲ್ಲಿ ಅತೀ ಮುಖ್ಯವಾದುದು, ದೀಪಾರಾಧನೆ. ದೀಪ ಇಲ್ಲದ ಮನೆಯನ್ನು ಹಿಂದೂ ಧರ್ಮ ಒಪ್ಪುವುದಿಲ್ಲ. ಅಂತಹ ದೀಪ ಸಹ ನಮ್ಮ ಅನೇಕ ಒಳಿತನ್ನು ಮಾಡುತ್ತದೆ. ಅದರಲ್ಲಿ ಹಸುವಿನ ತುಪ್ಪದಲ್ಲಿ ದೀಪ ಬೇಳಗಿಸಿದರೆ ತುಂಬಾ ಶುಭದಾಯಕ ಎಂದು ಪಂಡಿತರು ಹೇಳುತ್ತಾರೆ.


ಹಸುವಿನ ತುಪ್ಪದಿಂದ ದೀಪವನ್ನು ಈ ರೀತಿಯಾಗಿ ಹಚ್ಚಬೇಕು :
ಮೊದಲು ದೀಪಸ್ತಂಭವನ್ನು ಸ್ವಚ್ಛಗೊಳಿಸಿಕೊಂಡು ಕುಂಕುಮವನ್ನು ಇಡಬೇಕು. ನಂತರ ಹಸುವಿನ ತುಪ್ಪ ಹಾಕಿ ಹತ್ತಿಯ ಬತ್ತಿಯನ್ನು ಹಾಕಬೇಕು. ಹಾಕಿದ ಮೇಲೆ ಕೇವಲ ಉದುಬತ್ತಿಯಿಂದ ದೀಪವನ್ನು ಹಚ್ಚಬೇಕು. ಬೆಂಕಿಕಡ್ಡಿಯನ್ನು ಹಚ್ಚಬಾರದು. ಹಚ್ಚಿದ ದೀಪದಿಂದ ಇನ್ನೊಂದು ದೀಪವನ್ನು ಹಚ್ಚಬಾರದು(ತಾಕಿಸಬಾರದು).


ಈ ದೀಪದಿಂದ ಆರ್ಥಿಕಾಭಿವೃದ್ಧಿಯಾಗುವುದಲ್ಲದೇ, ಸಾಲದ ಸುಳಿಯಿಂದ ಹೊರಬರುತ್ತವೆ. ಸಂಜೆ ಸಮಯದಲ್ಲಿ ಈ ದೀಪವನ್ನು ಲಕ್ಷ್ಮೀದೇವಿಗೆ ಹೆಚ್ಚುವುದರಿಂದ ನಿಮಗೆ ಬರಬೇಕಾಗಿರುವ ಹಣ ಯಾವುದೇ ತೊಂದರೆಯಿಲ್ಲದೇ ಬರುತ್ತವೆ. ಈ ದೀಪ ತಾಯಿ ಮಕ್ಕಳ ಜ್ಞಾನ ಅಭಿವೃದ್ಧಿಗೆ ಹಾಗೂ ಒಳ್ಳೆಯ ವಿದ್ಯಾವಂತರಾಗಲು ಸರಸ್ವತಿ ದೇವಿಯ ಮುಂದೆ ಹಚ್ಚಿದರೆ ಒಳ್ಳೆಯ ಫಲಿತಾಂಶ ಲಭಿಸುವುದು.

ಹೆಚ್ಚಾಗಿ ಹಸುವಿನ ತುಪ್ಪದ ದೀಪನ್ನು ಲಕ್ಷ್ಮಿ ಹಚ್ಚುತ್ತಾರೆ. ಯಾಕೆಂದರೆ ಆ ತಾಯಿಗೆ ಹಸುವಿನ ತುಪ್ಪ  ಎಂದರೆ ತುಂಬಾ ಇಷ್ಟ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಧನಾದಾಯ ವೃದ್ಧಿಗಾಗಿ ಲಕ್ಷ್ಮೀನರಸಿಂಹ ಅಷ್ಟೋತ್ತರ ಓದಿ

ವಿಷ್ಣು ಅಷ್ಟೋತ್ತರ ತಪ್ಪದೇ ಓದಿ

ನರಸಿಂಹಾಷ್ಟಕಂವನ್ನು ತಪ್ಪದೇ ಓದಿ, ಫಲವೇನು ತಿಳಿಯಿರಿ

ಶತ್ರು ಭಯವಿದ್ದರೆ ಕಾಳೀ ಹೃದಯ ಸ್ತೋತ್ರವನ್ನು ತಪ್ಪದೇ ಓದಿ

ಶಿವನ ಅನುಗ್ರಹಕ್ಕಾಗಿ ಈ ಶತನಾಮ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments