Webdunia - Bharat's app for daily news and videos

Install App

ನವರಾತ್ರಿಗೆ ಅಖಂಡ ದೀಪ ಹಚ್ಚುವವರು ತಪ್ಪದೇ ಈ ನಿಯಮ ಪಾಲಿಸಿ

Webdunia
ಭಾನುವಾರ, 18 ಅಕ್ಟೋಬರ್ 2020 (07:45 IST)
ಬೆಂಗಳೂರು : ಶನಿವಾರದಿಂದ ನವರಾತ್ರಿ ಶುರುವಾಗಿದೆ. ಅಂದು ಮನೆಯಲ್ಲಿ ಅಖಂಡ ದೀಪ ಹಚ್ಚಿದರೆ ಮನೆಗೆ ಶ್ರೇಯಸ್ಸು ಲಭಿಸುತ್ತದೆ, ಸಮಸ್ಯೆಗಳು ದೂರವಾಗುತ್ತದೆ. ಆದರೆ ಆ ವೇಳೆ ತಪ್ಪದೇ ಈ ನಿಯಮವನ್ನು ಪಾಲಿಸಬೇಕು.

ಅಖಂಡ ದೀಪವನ್ನು ಯಾರು ಬೇಕಾದರೂ ಹಚ್ಚಬಹುದು. ಆದರೆ ದೀಪ ಹಚ್ಚಿದ ಮೇಲೆ ನಿಮ್ಮ ವ್ರತ ಮುಗಿಯುವವರೆಗೂ ಆ ದೀಪ ಆರದಂತೆ ನೋಡಿಕೊಳ್ಳಬೇಕು. ಒಂದು ವೇಳೆ ಆರಿದರೆ ಅಶುಭ ಫಲಗಳನ್ನು ಎದುರಿಸಬೇಕಾಗುತ್ತದೆ. ಹಾಗೇ ಮನೆಗೆ ಬೀಗ ಹಾಕಬಾರದು, ಸುಳ್ಳು ಹೇಳಬಾರದು,

ಹಾಗೇ ಮನೆಯಲ್ಲಿ ದೇವರಿಗೆ ದೀಪ ಹಚ್ಚಿದ ಮೇಲೆ ತೆಂಗಿನಕಾಯಿಯನ್ನು ಹಾಗೂ ಕಲ್ಲುಸಕ್ಕರ ಅಥವಾ ಬೆಲ್ಲ ನೈವೇದ್ಯವಾಗಿ ದೇವಿಗೆ ನೀಡಿದರೆ ನಿಮಗೆ ಚಾಮುಂಡೇಶ್ವರಿಯ ಅನುಗ್ರಹ ದೊರೆಯುತ್ತದೆ. ಇದರಿಂದ ನವರಾತ್ರಿಯ ಪೂಜಾಫಲ ನಿಮಗೆ ದೊರೆಯುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ನಾಗದೋಷ ನಿವಾರಣೆಗೆ ನಾಗರಪಂಚಮಿ ಪೂಜಾ ವಿಧಾನ ಹಾಗೂ ವಿಶೇಷ ಪರಿಹಾರಗಳು

ಇಷ್ಟಾರ್ಥ ಸಿದ್ಧಿಗಾಗಿ ಅಭಿಲಾಷ್ಟಕಂ ಸ್ತೋತ್ರವನ್ನು ತಪ್ಪದೇ ಪಠಿಸಿ

ಶುಕ್ರವಾರ ತಪ್ಪದೇ ಅಷ್ಟಲಕ್ಷ್ಮೀ ಧ್ಯಾನ ಸ್ತೋತ್ರ ಪಠಿಸಿ

ಮಹಾವಿಷ್ಣುವಿನ ಅನುಗ್ರಹಕ್ಕೆ ಈ ಭಜನೆ ಸ್ತುತಿಸಿ

ಶ್ರೀ ವಿನಾಯಕಸ್ತವ ರಾಜ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments