Webdunia - Bharat's app for daily news and videos

Install App

ಕಾರ್ತಿಕ ಮಾಸದಲ್ಲಿ ಸ್ನಾನ ಮಾಡುವಾಗ ಈ ಶ್ಲೋಕ ಪಠಿಸಿದರೆ ಶಿವಕೇಶವರ ಅನುಗ್ರಹ ದೊರೆಯುತ್ತದೆಯಂತೆ

Webdunia
ಬುಧವಾರ, 18 ನವೆಂಬರ್ 2020 (06:34 IST)
ಬೆಂಗಳೂರು : ದೀಪಾವಳಿ ಅವಮಾಸ್ಯೆ ಮುಗಿದ ಬಳಿಕ ಬರುವ ಮೊದಲ ದಿನವನ್ನು ಕಾರ್ತಿಕ ಮಾಸವೆಂದು ಕರೆಯುತ್ತಾರೆ. ಮಾಸಗಳಲ್ಲಿಯೇ ಅತ್ಯಂತ ಪವಿತ್ರವಾದ ಮಾಸ ಕಾರ್ತಿಕ ಮಾಸ ಎನ್ನುತ್ತಾರೆ. ಈ ಮಾಸದಲ್ಲಿ ಸ್ನಾನ ಮಾಡುವಾಗ ಈ ಶ್ಲೋಕವನ್ನು  ಪಠಿಸಿದರೆ ಶಿವಕೇಶವರ ಅನುಗ್ರಹ ದೊರೆಯುತ್ತದೆಯಂತೆ.

ಕಾರ್ತಿಕ ಮಾಸದಲ್ಲಿ  ಸೂರ್ಯೋದಯಕ್ಕೂ ಮೊದಲು ಎದ್ದು ಮಾಡುವ ಸ್ನಾನಕ್ಕೆ ಮತ್ತು ದೀಪಾರಾಧನೆಗೆ ಹಚ್ಚಿನ ಮಹತ್ವವಿದೆ. ಅದರ ಜೊತೆಗೆ ಸ್ನಾನ ಮಾಡುವಾಗ “ಸರ್ವಪಾಪ ಹರಂ ಪುಣ್ಯಂ ಸ್ನಾನಂ ಕಾರ್ತಿಕಸಂಭವಂ ನಿರ್ವಿಘ್ನಂ ಕುರುಮುದೇವ ದಾಮೋದರ ನಮೋಸ್ತುತೆ” ಈ ಮಂತ್ರವನ್ನು ಪಠಿಸಿದರೆ ವಿಸೇಷವಾದ ಪುಣ್ಯ ಫಲ ಪ್ರಾಪ್ತಿಯಾಗುತ್ತದೆ. ಕಷ್ಟಗಳು ದೂರವಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

Shiva Mantra: ಶಿವನ ಅನುಗ್ರಹಕ್ಕಾಗಿ ಇಂದು ಈ ಮಂತ್ರವನ್ನು ಓದಿದರೆ ಶುಭ

Hanuman Chalisa: ಹನುಮಾನ್ ಚಾಲೀಸಾ ಕನ್ನಡದಲ್ಲಿ: ಇಂದು ತಪ್ಪದೇ ಓದಿ

ಮುಂದಿನ ಸುದ್ದಿ
Show comments