Webdunia - Bharat's app for daily news and videos

Install App

ಕಾರ್ತಿಕ ಮಾಸದಲ್ಲಿ ಸ್ನಾನ ಮಾಡುವಾಗ ಈ ಶ್ಲೋಕ ಪಠಿಸಿದರೆ ಶಿವಕೇಶವರ ಅನುಗ್ರಹ ದೊರೆಯುತ್ತದೆಯಂತೆ

Webdunia
ಬುಧವಾರ, 18 ನವೆಂಬರ್ 2020 (06:34 IST)
ಬೆಂಗಳೂರು : ದೀಪಾವಳಿ ಅವಮಾಸ್ಯೆ ಮುಗಿದ ಬಳಿಕ ಬರುವ ಮೊದಲ ದಿನವನ್ನು ಕಾರ್ತಿಕ ಮಾಸವೆಂದು ಕರೆಯುತ್ತಾರೆ. ಮಾಸಗಳಲ್ಲಿಯೇ ಅತ್ಯಂತ ಪವಿತ್ರವಾದ ಮಾಸ ಕಾರ್ತಿಕ ಮಾಸ ಎನ್ನುತ್ತಾರೆ. ಈ ಮಾಸದಲ್ಲಿ ಸ್ನಾನ ಮಾಡುವಾಗ ಈ ಶ್ಲೋಕವನ್ನು  ಪಠಿಸಿದರೆ ಶಿವಕೇಶವರ ಅನುಗ್ರಹ ದೊರೆಯುತ್ತದೆಯಂತೆ.

ಕಾರ್ತಿಕ ಮಾಸದಲ್ಲಿ  ಸೂರ್ಯೋದಯಕ್ಕೂ ಮೊದಲು ಎದ್ದು ಮಾಡುವ ಸ್ನಾನಕ್ಕೆ ಮತ್ತು ದೀಪಾರಾಧನೆಗೆ ಹಚ್ಚಿನ ಮಹತ್ವವಿದೆ. ಅದರ ಜೊತೆಗೆ ಸ್ನಾನ ಮಾಡುವಾಗ “ಸರ್ವಪಾಪ ಹರಂ ಪುಣ್ಯಂ ಸ್ನಾನಂ ಕಾರ್ತಿಕಸಂಭವಂ ನಿರ್ವಿಘ್ನಂ ಕುರುಮುದೇವ ದಾಮೋದರ ನಮೋಸ್ತುತೆ” ಈ ಮಂತ್ರವನ್ನು ಪಠಿಸಿದರೆ ವಿಸೇಷವಾದ ಪುಣ್ಯ ಫಲ ಪ್ರಾಪ್ತಿಯಾಗುತ್ತದೆ. ಕಷ್ಟಗಳು ದೂರವಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Gayatri Mantra: ಗಾಯತ್ರಿ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ ಇಲ್ಲಿದೆ

Shani Mantra: ಶನಿ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ಇಂದು ತಪ್ಪದೇ ಓದಿ

Lucky number: ಹುಟ್ಟಿದ ದಿನಾಂಕಕ್ಕೆ ಅನುಸಾರವಾಗಿ ನಿಮ್ಮ ಅದೃಷ್ಟ ಸಂಖ್ಯೆ ಲೆಕ್ಕ ಹಾಕುವುದು ಹೇಗೆ ನೋಡಿ

Tulsi Mantra: ಹೆಣ್ಣು ಮಕ್ಕಳಿಗಾಗಿ ತುಳಸಿ ಅಷ್ಟೋತ್ತರ ಮಂತ್ರ ಇಲ್ಲಿದೆ

Parashurama Stuthi: ಪ್ರತಿನಿತ್ಯ ಬೆಳಿಗ್ಗೆ ಪರಶುರಾಮ ಸ್ತುತಿ ಓದಿ, ಎಷ್ಟು ಲಾಭವಿದೆ ನೋಡಿ

ಮುಂದಿನ ಸುದ್ದಿ
Show comments