ಧನ ವೃದ್ಧಿಯಾಗಲು ಮನೆಯ ಈ ದಿಕ್ಕಿನಲ್ಲಿ ಈ ಮರವನ್ನು ಬೆಳೆಸಬೇಕಂತೆ

Webdunia
ಭಾನುವಾರ, 17 ಜೂನ್ 2018 (13:53 IST)
ಬೆಂಗಳೂರು : ಜಾತಕದಲ್ಲಿ ಗುರುದೋಷವಿದ್ದರೆ ಅಂತವರಿಗೆ ಕೈಯಲ್ಲಿ ಹಣ ನಿಲ್ಲುವುದಿಲ್ಲ. ದುಡಿದ ಹಣ ಅನಗತ್ಯವಾಗಿ ಖರ್ಚಾಗಿ ಹೋಗುತ್ತದೆ. ಆದ್ದರಿಂದ ಈ ಗುರು ದೋಷ ತಟ್ಟದೆ ಇರಲು ಮನೆಯ ಈ ದಿಕ್ಕಿನಲ್ಲಿ ಈ ಒಂದು ಮರವನ್ನು ಬೆಳೆಸಬೇಕಂತೆ.


ಮನೆಯ ಈಶಾನ್ಯ ದಿಕ್ಕಿನಲ್ಲಿ ಅತ್ತಿ ಮರವನ್ನು ಬೆಳೆಸಬೇಕಂತೆ. ಸಾಮಾನ್ಯವಾಗಿ ಆ ಭಾಗದಲ್ಲಿ ಅತ್ತಿಮರ ಬೆಳೆಯುದಿಲ್ಲವಂತೆ. ಆದರೂ ಕೂಡ ಆ ಮರವನ್ನು ಬೆಳೆಯುವಂತೆ ನಾವು ನೋಡಿಕೊಳ್ಳಬೇಕು. ಒಂದು ವೇಳೆ ಮನೆಯ ಈಶಾನ್ಯ ದಿಕ್ಕಿನಲ್ಲಿ ಅತ್ತಿ ಮರ  ಬೆಳೆದದ್ದೆಯಾದರೆ ಆ ಮನೆಯವರಿಗೆ ಸಂಪಾದನೆಯಲ್ಲಿ ವೃದ್ಧಿಯಾಗುವುದು ಮಾತ್ರವಲ್ಲ  ಅದರ ಜೊತೆಗೆ ಹೆಸರು , ಖ್ಯಾತಿ, ಪ್ರತಿಷ್ಠೆ ಎಲ್ಲಾ ಸಿಗುತ್ತದೆ ಎಂದು ಪಂಡಿತರೊಬ್ಬರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವ ಷಡಕ್ಷರೀ ಸ್ತೋತ್ರಂ ಸೋಮವಾರ ಪಠಿಸಿ

ಶನಿವಾರದಂದು ಶನಿ ದೇವಾಲಯಕ್ಕೆ ಈ ಎರಡು ಸಮಯದಲ್ಲೇ ಭೇಟಿ ನೀಡಬೇಕು

ಶುಕ್ರವಾರ ಯಾರು ಯಾವ ಸಮಯಕ್ಕೆ ಲಕ್ಷ್ಮೀ ಪೂಜೆ ಮಾಡಿದರೆ ಸೂಕ್ತ ತಿಳಿದುಕೊಳ್ಳಿ

ಶ್ರೀ ರಾಧಾ ಕೃಪಾಕಟಾಕ್ಷ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಬುಧವಾರ ಗಣೇಶ ಭುಜಂಗಂ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments