Webdunia - Bharat's app for daily news and videos

Install App

ನಿಮಗೆ ಸರ್ಪದೋಷವಿದೆಯೇ ಎಂಬುದನ್ನು ಹೀಗೆ ತಿಳಿಯಬಹುದು

Webdunia
ಭಾನುವಾರ, 29 ಸೆಪ್ಟಂಬರ್ 2019 (09:55 IST)
ಬೆಂಗಳೂರು : ಜಾತಕದಲ್ಲಿ ಸರ್ಪದೋಷವಿದ್ದವರು ಜೀವನದಲ್ಲಿ ಏಳಿಗೆ ಕಾಣುವುದಿಲ್ಲ. ಅಂತವರು ತಕ್ಷಣ ಆ ಸರ್ಪದೋಷವನ್ನು ಪರಿಹರಿಸಿಕೊಳ್ಳಬೇಕಾಗುತ್ತದೆ. ನಿಮಗೆ ಸರ್ಪದೋಷವಿದ್ದಯೇ ಎಂಬುದನ್ನು  ಈ ಸೂಚನೆಗಳಿಂದ ತಿಳಿಯಬಹುದು.




ಕೆಲವರಿಗೆ ಎಷ್ಟೇ ಪ್ರಯತ್ನಪಟ್ಟರೂ ಕಂಕಣ ಭಾಗ್ಯ ಒದಗಿ ಬರುವುದಿಲ್ಲ. ಎಷ್ಟೇ ವಿದ್ಯಾವಂತರಾಗಿದ್ದರು, ರೂಪವಂತರಾಗಿದ್ದರು ಮದುವೆ ಆಗುವುದಿಲ್ಲ. ಇನ್ನೂ ಕೆಲವರಿಗೆ ಚರ್ಮ ಸಂಬಂಧದ ಕಾಯಿಲೆಗಳು ಬಾಧಿಸುತ್ತವೆ. ಯಾವುದೇ ವೈದ್ಯರ ಬಳಿ ಹೋದರೂ ಗುಣವಾಗುವುದಿಲ್ಲ.


ಕೆಲವರು ಎಲ್ಲಾ ಚೆನ್ನಾಗಿ ಇದ್ದರೂ ಮಾನಸಿಕ ಸಮಸ್ಯೆ ಇಂದ ಬಳಲುತ್ತಾರೆ.ಇನ್ನೂ ಕೆಲವರು ಹಣಕಾಸಿನ ಸಮಸ್ಯೆಯ ಸುಳಿಯಲ್ಲಿ ಸಿಲುಕಿ ನರಳುತಿರುತ್ತಾರೆ. ಇವರೆಲ್ಲ ಎಷ್ಟೇ ಪ್ರಯತ್ನಿಸಿದರೂ ಪರಿಹಾರ ಮಾತ್ರ ಸಿಗುತ್ತಿರುವುದಿಲ್ಲ. ಇದೆಲ್ಲ ಸರ್ಪದೋಷ ದಿಂದ ಆಗುತ್ತದೆ. ಆದ್ದರಿಂದ ಈ ಸೂಚನೆಗಳು ನಿಮಲ್ಲಿ ಕಂಡುಬಂದರೆ ತಕ್ಷಣ ನಿಮ್ಮ ಜಾತಕ ತೋರಿಸಿ ಪರಿಹರಿಸಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments