Webdunia - Bharat's app for daily news and videos

Install App

ವರಮಹಾಲಕ್ಷ್ಮೀ ವೃತದ ದಿನ ತಾಂಬೂಲದ ಜೊತೆ ಇದನ್ನು ನೀಡಿದರೆ ಈ ದೋಷ ನಿವಾರಣೆಯಾಗುತ್ತದೆ

Webdunia
ಶುಕ್ರವಾರ, 9 ಆಗಸ್ಟ್ 2019 (08:51 IST)
ಬೆಂಗಳೂರು : ಮಹಿಳೆಯರಿಗೆ ಸಾಮಾನ್ಯವಾಗಿ ಇರುವ ದೋಷವೆಂದರೆ ಅದು ಕುಜ ದೋಷ ಮತ್ತು ಚಂದ್ರದೋಷ. ಈ ದೋಷ ನಿವಾರಣೆಯಾಗಬೇಕಾದರೆ ವರಮಹಾಲಕ್ಷ್ಮೀ ವೃತದ ದಿನ ತಾಂಬೂಲದ ಜೊತೆ ಇದನ್ನು ನೀಡಿ.




ಶ್ರಾವಣ ಮಾಸದ ಪೌರ್ಣಮಿಯ ದಿನ ಮೊದಲು ಬರುವ ಶುಕ್ರವಾರದಂದು ಬರುವ ವೃತವೇ ವರಮಹಾಲಕ್ಷ್ಮೀ ವೃತ. ಮನೆಯಲ್ಲಿ ಲಕ್ಷ್ಮೀ ದೇವಿ ಸದಾ ನೆಲೆಸಿರಲಿ, ಆಕೆಯ ಕೃಪೆ ತಮ್ಮ ಮೇಲೆ ಇರಲಿ ಎಂದು ಈ ಮುತ್ತೈದೆಯರು ಈ ವೃತವನ್ನು ಮಾಡುತ್ತಾರೆ. ಆ ವೇಳೆ ಮನೆಗೆ ಮುತ್ತೈದೆಯರನ್ನು ಕರೆದು ತಾಂಬೂಲ ನೀಡುತ್ತಾರೆ. ಹೀಗೆ ಕೊಡುವ ತಾಂಬೂಲದಲ್ಲಿ ಅರಶಿನ, ಕುಂಕುಮ, ಹೂವುಹಣ್ಣು, ಎಲೆ ಅಡಿಕೆ ಹಾಗೂ ಇದರ ಜೊತೆಗೆ ನೆನೆಸಿದ ಕಡಲೆಕಾಳನ್ನು ತಪ್ಪದೇ ನೀಡಬೇಕು.


ತಾಂಬೂಲದಲ್ಲಿ ಎಲೆಅಡಿಕೆ ಮತ್ತು ಕಡಲೆಕಾಳನ್ನು ಕೊಡುವುದರಿಂದ ಮಹಿಳೆಯರ ಜಾತಕದಲ್ಲಿರುವ ಕುಜ ದೋಷ ಮತ್ತು ಚಂದ್ರದೋಷ. ನಿವಾರಣೆಯಾಗುತ್ತದೆ. ಹಾಗೇ ನೆನೆಸಿದ ಕಡಲೆಕಾಳನ್ನು ತಾಂಬೂಲದ ಜೊತೆ ಕೊಡುವುದರಿಂದ ಗುರುಗ್ರಹ ಕೂಡ ಬಲವಾಗುತ್ತೆ ಎಂದು ಜ್ಯೋತಿಷ್ಯ ತಜ್ಞರು ಹೇಳುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನ ಅನುಗ್ರಹಕ್ಕಾಗಿ ಆನಂದ ಲಹರಿ ಪಠಿಸಿ: ಕನ್ನಡದಲ್ಲಿ ಇಲ್ಲಿದೆ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments