ಜಾತಕದಲ್ಲಿ ಗ್ರಹಗಳ ದೋಷವಿದ್ದರೆ ಅವಶ್ಯವಾಗಿ ಮಾಡಿ ಈ ಕೆಲಸ

Webdunia
ಭಾನುವಾರ, 27 ಜನವರಿ 2019 (07:20 IST)
ಬೆಂಗಳೂರು : ಜಾತಕದಲ್ಲಿ ಗ್ರಹಗಳ ದೋಷವಿದ್ದರೆ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅದಕ್ಕಾಗಿ ಈ ಗ್ರಹಗಳ ದೋಷಕ್ಕೆ ಜ್ಯೋತಿಷ್ಯದಲ್ಲಿ ಪರಿಹಾರ ಕೂಡ ತಿಳಿಸಲಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಗ್ರಹಗಳ ದೋಷ ನಿವಾರಣೆಗೆ ಸುಲಭವಾದ ಪರಿಹಾರ ಇಲ್ಲಿದೆ ನೋಡಿ.


ಮನೆಗೆ ಅತಿಥಿಗಳು ಬಂದಾಗ ಅವರಿಗೆ ಕುಡಿಯಲು ತಣ್ಣನೆಯ ನೀರನ್ನು ಕೊಡಬೇಕು. ಇದರಿಂದ ಗುರು ಗ್ರಹ ದೋಷದ ಜೊತೆಗೆ  ಜಾತಕದಲ್ಲಿ ಕಾಳಸರ್ಪದ ದೋಷವಿದ್ದರೂ ಅದು ಕೂಡ ನಿವಾರಣೆಯಾಗುತ್ತದೆ.


ಅಡುಗೆ ಮನೆ ಸ್ವಚ್ಛವಾಗಿರಬೇಕು. ಅಲ್ಲಿ ವಸ್ತುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದರೆ ಮಂಗಳ ಗ್ರಹದ ದೋಷ ಅಂಟಿಕೊಳ್ಳುತ್ತದೆ. ಹಾಗಾಗಿ ಅಡುಗೆ ಮನೆ ಸದಾ ಸ್ವಚ್ಛವಾಗಿರಬೇಕು. ಹಾಗೇ ಬುಧ, ಸೂರ್ಯ, ಶುಕ್ರ, ಚಂದ್ರನ ದೋಷ ಪರಿಹಾರಕ್ಕೆ ಮನೆಯ ಮುಂದೆ ಗಿಡ ನೆಟ್ಟು ಬೆಳೆಸಬೇಕು. ಮನೆ ಮುಂದೆ ಗಿಡ ನೆಟ್ಟು ಬೆಳೆಸುವುದ್ರಿಂದ ಮನಸ್ಸಿಗೆ ಶಾಂತಿಯೂ ಸಿಗುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಂಗಳಗೌರಿ ಅಷ್ಟೋತ್ತರ ಶತನಾಮಾವಳಿ ಸ್ತೋತ್ರ

ಸೋಮವಾರ ಶಿವ ಪಂಚಾಕ್ಷರಿ ಸ್ತೋತ್ರ ಪಠಿಸಿ

ಶನಿ ಅಮಾವಾಸ್ಯೆ: ಮಹತ್ವ, ಆಚರಣೆ ಮತ್ತು ಶನಿದೇವನ ಕೃಪೆಗೆ ಸರಳ ಪರಿಹಾರಗಳು

ವಿವಾಹಾದಿ, ಸಂತಾನ ಸಮಸ್ಯೆಗಳ ನಿವಾರಣೆಗೆ ಓದಬೇಕಾದ ಸುಬ್ರಹ್ಮಣ್ಯ ಸ್ತೋತ್ರ

ಕಲ್ಯಾಣವೃಷ್ಟಿಸ್ತವ ಸ್ತೋತ್ರ ಕನ್ನಡದಲ್ಲಿ

ಮುಂದಿನ ಸುದ್ದಿ
Show comments