ಜಾತಕದಲ್ಲಿ ಗ್ರಹಗಳ ದೋಷವಿದ್ದರೆ ಅವಶ್ಯವಾಗಿ ಮಾಡಿ ಈ ಕೆಲಸ

Webdunia
ಭಾನುವಾರ, 27 ಜನವರಿ 2019 (07:20 IST)
ಬೆಂಗಳೂರು : ಜಾತಕದಲ್ಲಿ ಗ್ರಹಗಳ ದೋಷವಿದ್ದರೆ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅದಕ್ಕಾಗಿ ಈ ಗ್ರಹಗಳ ದೋಷಕ್ಕೆ ಜ್ಯೋತಿಷ್ಯದಲ್ಲಿ ಪರಿಹಾರ ಕೂಡ ತಿಳಿಸಲಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಗ್ರಹಗಳ ದೋಷ ನಿವಾರಣೆಗೆ ಸುಲಭವಾದ ಪರಿಹಾರ ಇಲ್ಲಿದೆ ನೋಡಿ.


ಮನೆಗೆ ಅತಿಥಿಗಳು ಬಂದಾಗ ಅವರಿಗೆ ಕುಡಿಯಲು ತಣ್ಣನೆಯ ನೀರನ್ನು ಕೊಡಬೇಕು. ಇದರಿಂದ ಗುರು ಗ್ರಹ ದೋಷದ ಜೊತೆಗೆ  ಜಾತಕದಲ್ಲಿ ಕಾಳಸರ್ಪದ ದೋಷವಿದ್ದರೂ ಅದು ಕೂಡ ನಿವಾರಣೆಯಾಗುತ್ತದೆ.


ಅಡುಗೆ ಮನೆ ಸ್ವಚ್ಛವಾಗಿರಬೇಕು. ಅಲ್ಲಿ ವಸ್ತುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದರೆ ಮಂಗಳ ಗ್ರಹದ ದೋಷ ಅಂಟಿಕೊಳ್ಳುತ್ತದೆ. ಹಾಗಾಗಿ ಅಡುಗೆ ಮನೆ ಸದಾ ಸ್ವಚ್ಛವಾಗಿರಬೇಕು. ಹಾಗೇ ಬುಧ, ಸೂರ್ಯ, ಶುಕ್ರ, ಚಂದ್ರನ ದೋಷ ಪರಿಹಾರಕ್ಕೆ ಮನೆಯ ಮುಂದೆ ಗಿಡ ನೆಟ್ಟು ಬೆಳೆಸಬೇಕು. ಮನೆ ಮುಂದೆ ಗಿಡ ನೆಟ್ಟು ಬೆಳೆಸುವುದ್ರಿಂದ ಮನಸ್ಸಿಗೆ ಶಾಂತಿಯೂ ಸಿಗುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶುಕ್ರವಾರ ದೇವಿಯ ಈ ಸ್ತೋತ್ರವನ್ನು ಓದಿ

ಗುರು ಅಷ್ಟಕಂ ಸ್ತೋತ್ರ ಇಲ್ಲಿದೆ, ಓದುವುದರ ಫಲವೇನು ತಿಳಿದುಕೊಳ್ಳಿ

ವಿದ್ಯಾರ್ಥಿಗಳು ಯಶಸ್ಸಿಗಾಗಿ ಸರಸ್ವತಿಯ ಈ ಸ್ತೋತ್ರ ಓದಿ

ಮಂಗಳವಾರ ಆಂಜನೇಯನ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಶಿವನ ಅನುಗ್ರಹ ಪಡೆಯಲು ಪಶುಪತ್ಯಷ್ಟಕಂ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments