Webdunia - Bharat's app for daily news and videos

Install App

ಚತುರ್ಥಿಯೆಂದು ಗಣೇಶ ಮೂರ್ತಿಯ ಪ್ರತಿಷ್ಠಾಪನೆಗೂ ಮುನ್ನ ಮಾಡಿ ಈ ಕೆಲಸ

Webdunia
ಭಾನುವಾರ, 1 ಸೆಪ್ಟಂಬರ್ 2019 (06:51 IST)
ಬೆಂಗಳೂರು : ಗಣೇಶನ ವ್ರತವನ್ನು ಶುಕ್ಲಪಕ್ಷದ ಭಾದ್ರಪದ ಮಾಸ ಚತುರ್ತಿಯ ದಿನದಂದು ಆಚರಿಸಲಾಗುತ್ತದೆ. ಗಣೇಶ ಕೈಲಾಸದಿಂದ ಭೂಲೋಕಕ್ಕೆ ಬಂದು ತನ್ನ ತಾಯಿಯನ್ನು ಮರಳಿ ಕರೆದುಕೊಂಡು ಹೋಗಲು ತನ್ನ ಅಜ್ಜಿಯ ಮನೆಗೆ ಬಂದ ದಿನವನ್ನೇ ಗಣೇಶ ಚತುರ್ಥಿಯೆಂದು ಆಚರಣೆ ಮಾಡಲಾಗುತ್ತದೆ ಎಂದು ಪುರಾಣಗಳು ಹೇಳುತ್ತವೆ.ಈ ಗಣೇಶನನ್ನು ಶ್ರದ್ದೆ,ಭಕ್ತಿಯಿಂದ ಶ್ರದ್ದೆಯಿಂದ ಹೇಗೆ ಪೂಜೆ ಮಾಡಬೇಕು ಎಂದುಬನ್ನು ನೋಡೋಣ



ಗಣೇಶ ಚತುರ್ಥಿ ಹಬ್ಬದಂದು ಬೆಳಗಿನ ಜಾವ ಸೂರ್ಯೋದಯಕ್ಕೆ ಮುಂಚೆ ಎದ್ದು ಮನೆಯನ್ನು ಸ್ವಚ್ಛ ಮಾಡಬೇಕು,ನಂತರ ಹಾಲು ಅಥವಾ  ಎಣ್ಣೆಯನ್ನು  ಹಚ್ಚಿಕೊಂಡು ತಲೆಗೆ  ಸ್ನಾನ ಮಾಡಬೇಕು.ವ್ರತ ಮಾಡುವವರು ಮಡಿವಸ್ತ್ರ ಧರಿಸಬೇಕು. ಮೂರ್ತಿಯನ್ನು ಸ್ಥಾಪನೆ ಮಾಡುವಾಗ ಮೊದಲಿಗೆ ಮಣೆಯ ಮದ್ಯ ಭಾಗದಲ್ಲಿ ಒಂದು ಮುಷ್ಟಿ ಅಕ್ಷತೆಯನ್ನು ಇಟ್ಟು  ಇದರ ಮೇಲೆ ,ಅರಿಶಿನ, ಕುಂಕುಮದಿಂದ ಸ್ವಸ್ತಿಕ್ ಚಿಹ್ನೆಯನ್ನು  ರಂಗೋಲಿಯ ಪುಡಿಯಲ್ಲಿ  ಬಿಡಿಸಬೇಕು.ಹೊಸ ಕೆಂಪು ವಸ್ತ್ರವನ್ನು ಮಣೆಯ ಮೇಲೆ ಹಾಸಬೇಕು.ಇದರ ಮೇಲೆ ತಟ್ಟೆ ಅಥವಾ ಬಾಳೆ ಎಲೆಯನ್ನು ಇಟ್ಟು ಅದರಲ್ಲಿ ಅಕ್ಕಿ ಹಾಕಬೇಕು ನಂತರ ಗಣೇಶನನ್ನು ಸ್ಥಾಪಿಸಬೇಕು.

 

ಹೂ,ಹಣ್ಣುಗಳಿಂದ ದೇವರನ್ನು ಅಲಂಕರಿಸಿದ ಬಳಿಕ ವಿನಾಯಕನಿಗೆ ಷೋಡೋಶೋಪಚಾರ ಪೂಜೆಯನ್ನು ಮಾಡಿ ದೀಪಾರಾಧನೆ ಮಾಡಬೇಕು. ಬಳಿಕ ಒಳ್ಳೆಯ ದಿನ ಹಾಗೂ ಸಮಯ ನೋಡಿಕೊಂಡು ಗಣಪನ ಮೂರ್ತಿಯನ್ನು ಶ್ರದ್ದೆ,ಭಕ್ತಿಯಿಂದ, ಹರಿಯುವ ನೀರಿನಲ್ಲಿ ವಿಸರ್ಜಿಸಿದರೆ ಉತ್ತಮ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

ಮುಂದಿನ ಸುದ್ದಿ
Show comments