Webdunia - Bharat's app for daily news and videos

Install App

ನೀವು ಮಾಡುವ ಈ ಕೆಲಸ ಆತ್ಮಗಳನ್ನು ಆಕರ್ಷಿಸುತ್ತದೆಯಂತೆ

Webdunia
ಶನಿವಾರ, 24 ನವೆಂಬರ್ 2018 (07:22 IST)
ಬೆಂಗಳೂರು : ಸಾಮಾನ್ಯವಾಗಿ ಆತ್ಮಗಳು ಮನುಷ್ಯರಿಂದ ದೂರ ಇರುತ್ತವೆ. ಆದರೆ ನಾವು ಮಾಡುವ ಕೆಲವೊಂದು ಕೆಲಸಗಳು ಆತ್ಮಗಳು ನಮ್ಮತ್ತ ಬರುವಂತೆ ಮಾಡುತ್ತವೆ. ಅಂತಹ ಕೆಲಸಗಳು ಯಾವುದೆಂಬುದನ್ನು ತಿಳಿಯೋಣ.


ಸೂರ್ಯಾಸ್ತದ ನಂತ್ರ ಕೂದಲನ್ನು ಬಿಟ್ಟುಕೊಳ್ಳದೆ ಕಟ್ಟಿಕೊಳ್ಳುವುದು ಒಳ್ಳೆಯದು. ಅದ್ರಲ್ಲೂ ಅಮವಾಸ್ಯೆಯಂದು ಕೂದಲನ್ನು ಬಿಟ್ಟುಕೊಂಡು ಓಡಾಡಬೇಡಿ. ಇದು ಆತ್ಮವನ್ನು ಆಕರ್ಷಿಸುತ್ತದೆ.


ರಾತ್ರಿ ಸುಗಂಧ ದ್ರವ್ಯಗಳನ್ನು ಹಾಕಿಕೊಳ್ಳಬೇಡಿ. ಅದರಲ್ಲೂ ಹೆಚ್ಚು ಪರಿಮಳವಿರುವ ಸುಗಂಧ ದ್ರವ್ಯಕ್ಕೆ ಆತ್ಮಗಳು ಆಕರ್ಷಿತವಾಗುತ್ತವೆ. ಅಂತ್ಯಸಂಸ್ಕಾರದ ನಂತರ ಹಿಂದೆ ತಿರುಗಿ ನೋಡಬಾರದು. ಆತ್ಮಗಳು ನಿಮ್ಮ ಹಿಂದೆಯೇ ಬರುತ್ತವೆ ಎಂಬ ನಂಬಿಕೆಯಿದೆ.


 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ವರಮಹಾಲಕ್ಷ್ಮಿ ವ್ರತ: ಹಬ್ಬದ ದಿನ ಮನೆಗೆ ತರಬಾರಾದ ವಸ್ತುಗಳು ಮತ್ತು ಮಾಡಬಾರಾದ ಕೆಲಸಗಳು

ಸಂಜೆ ದೀಪ ಹಚ್ಚುವಾಗ ಲಕ್ಷ್ಮೀ ದೇವಿಯ ಈ ಸ್ತೋತ್ರವನ್ನು ತಪ್ಪದೇ ಪಠಿಸಿ

ವರಮಹಾಲಕ್ಷ್ಮಿ ಹಬ್ಬದ ದಿನ ಯಾವ ಬಣ್ಣದ ಉಡುಪು ಧರಿಸಬೇಕು, ಯಾವುದನ್ನು ಧರಿಸಬಾರದು

ದುಷ್ಟಗ್ರಹ ನಿವಾರಣೆಗೆ ಶ್ರೀ ಸುದರ್ಶನ ಕವಚ ಸ್ತೋತ್ರ ಪಠಿಸಿ

ಮಕ್ಕಳ ವಿದ್ಯಾಭ್ಯಾಸ ತೊಡಕು ನಿವಾರಣೆಗೆ ಬಾಲಗಣಪತಿ ಸ್ತೋತ್ರ

ಮುಂದಿನ ಸುದ್ದಿ
Show comments