Webdunia - Bharat's app for daily news and videos

Install App

ಯುಗಾದಿಯಂದು ನೀವು ಮಾಡುವ ಈ ಕೆಲಸ ದಾರಿದ್ರ್ಯಕ್ಕೆ ಕಾರಣವಾಗುತ್ತದೆಯಂತೆ

Webdunia
ಶನಿವಾರ, 6 ಏಪ್ರಿಲ್ 2019 (07:39 IST)
ಬೆಂಗಳೂರು : ಯುಗಾದಿ ಹಬ್ಬದಂದು ಎಲ್ಲರ ಮನೆಯಲ್ಲೂ ಸಂತಸ, ಸಂಭ್ರಮ ಮನೆಮಾಡಿರುತ್ತದೆ. ಇಂತಹ ಸುದಿನದಂದು ನೀವು ಇವುಗಳನ್ನು ಮಾಡಿದರೆ ನಿಮಗೆ ದಾರಿದ್ರ್ಯ ಅಂಟಿಕೊಳ್ಳುವುದು ಖಂಡಿತವಂತೆ. ಇದರಿಂದ ಅನೇಕ ಕಷ್ಟಗಳನ್ನು ಎದುರಿಸಬೇಕಾಗುತ್ತದೆಯಂತೆ.


ಯುಗಾದಿ ಹಬ್ಬದಂದು ಯಾವುದೇ ಕೋಪ, ಜಗಳಗಳನ್ನು ಮಾಡಿಕೊಳ್ಳಬೇಡಿ.

 ಈ ದಿನ ಮದ್ಯ, ಮಾಂಸ ಇನ್ನಿತರ ನಿಷಿದ್ಧ ಪದಾರ್ಥಗಳನ್ನು ಗಳನ್ನು ಸೇವಿಸಬೇಡಿ.

ಹಾಗೇ ಹಳೆಯ ಬಟ್ಟೆಗಳನ್ನು ಅಂದು ಧರಿಸಬೇಡಿ.

ಅಲ್ಲದೇ ದಕ್ಷಿಣ ದಿಕ್ಕಿಗೆ ಮುಖ ಮಾಡಿ ಕುಳಿತು ಪಂಚಾಗ ಶ್ರವಣ ಮಾಡಬೇಡಿ.

ಸಾಧ್ಯವಾದರೆ ನಿಮ್ಮ ಕೈಲಾದಷ್ಟು ಬೇರೆಯವರಿಗೆ ದಾನ ಧರ್ಮ ಮಾಡಿ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನ ಅನುಗ್ರಹಕ್ಕಾಗಿ ಆನಂದ ಲಹರಿ ಪಠಿಸಿ: ಕನ್ನಡದಲ್ಲಿ ಇಲ್ಲಿದೆ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments