ಈ ನಕ್ಷತ್ರದಲ್ಲಿ ಜನಿಸಿದವರಿಗೆ ಕಾಳ ಸರ್ಪದೋಷವಿರುತ್ತದೆ

Webdunia
ಬುಧವಾರ, 16 ಜನವರಿ 2019 (14:07 IST)
ಬೆಂಗಳೂರು : ಹಿಂದಿನ ಜನ್ಮದಲ್ಲಿ ಅಥವಾ ಈ ಜನ್ಮದಲ್ಲಿ ಸರ್ಪಗಳಿಗೆ ಅಪಚಾರ ಮಾಡಿದರೆ ಅವರು ತೀವ್ರ ಕಾಳ ಸರ್ಪದೋಷಕ್ಕೆ ಒಳಗಾಗುತ್ತಾರೆ.


ಸರ್ಪವು ಅಧಿಪತಿಯಾಗಿರುವ ಆಶ್ಲೇಷ ನಕ್ಷತ್ರದಲ್ಲಿ, ಕೇತುವು ಅಧಿಪತಿಯಾಗಿರುವ ಮೂಲ ನಕ್ಷತ್ರದಲ್ಲಿ, ಕುಜನು ಅಧಿಪತಿಯಾಗಿರುವ ಧನಿಷ್ಠ ನಕ್ಷತ್ರದಲ್ಲಿ ಜನಿಸಿದವರಿಗೆ ತಪ್ಪದೇ ಕಾಳ ಸರ್ಪ ದೋಷವಿರುತ್ತದೆ.


ಇವರು ಜೀವನದಲ್ಲಿ ಯಾವುದೇ ಒಂದು ಸಮಯದಲ್ಲಿ ಕಷ್ಟವಾದ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ. ಆದ್ದರಿಂದ ಇವರು ಈ ಕಾಳ ಸರ್ಪದೋಷವನ್ನು ಪರಿಹಾರ ಮಾಡಿಕೊಂಡರೆ ಉತ್ತಮ. ಪ್ರತಿದಿನ ಅರಳಿ ಮರಕ್ಕೆ ಪೂಜೆ ಮಾಡುವುದರಿಂದ ಕಾಳ ಸರ್ಪದೋಷ ನಿವಾರಣೆಯಾಗುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಈ ದೋಷವಿದ್ದರೆ ಸುಬ್ರಹ್ಮಣ್ಯ ಮಂಗಳಾಷ್ಟಕಂ ಇಂದು ತಪ್ಪದೇ ಓದಿ

ದಾರಿದ್ರ್ಯ ನಿವಾರಣೆಗೆ ಶಿವನ ಈ ಸ್ತೋತ್ರ ಓದಿ

ಶನಿ ಪೂಜೆ ಮಾಡುವಾಗ ಶನಿ ಆರತಿ ಮಂತ್ರ ತಪ್ಪದೇ ಪಠಿಸಿ

ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments